ಸುಳ್ಯ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ವತಿಯಿಂದ ಬೆಳ್ಳಾರೆಯಲ್ಲಿ ಪ್ರತಿಭಟನೆ ನಡೆಸಲಾಯಿತು. ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ರಾಜಕೀಯ ಪ್ರೇರಿತವಾಗಿ ಡಿಕೆಶಿ ಯವರನ್ನು ಬಂಧಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಕೆ.ಪಿ.ಸಿ.ಸಿ ಮಾಜಿ ಕಾರ್ಯದರ್ಶಿ ಭರತ್ ಮುಂಡೋಡಿ, ಜಿ.ಪಂ.ಮಾಜಿ ಸದಸ್ಯರಾದ ರಾಜೀವಿ ಆರ್ ರೈ, ಚಂದ್ರಶೇಖರ ಕಾಮತ್, ಸರಸ್ವತಿ ಕಾಮತ್, ತಾ.ಪಂ.ಸದಸ್ಯ ಅಬ್ದುಲ್ ಗಫೂರ್ ಕಲ್ಮಡ್ಕ, ಬೆಳ್ಳಾರೆ ಗ್ರಾ.ಪಂ.ಅಧ್ಯಕ್ಷೆ ಶಕುಂತಳಾ ನಾಗರಾಜ್, ಉಪಾಧ್ಯಕ್ಷ ಮಹಮ್ಮದ್ ಮುಸ್ತಫಾ, ತಾ.ಪಂ.ಮಾಜಿ ಸದಸ್ಯ ಅನಿಲ್ ರೈ ಬೆಳ್ಳಾರೆ, ಪ್ರವೀಣಾ ರೈ ಮರುವಂಜ ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…