ಸುಳ್ಯ: ಡಿ.ಕೆ.ಶಿವಕುಮಾರ್ ಬಿಡುಗಡೆಗೆ ಸುಳ್ಯದ ಡಿಕೆಶಿ ಅಭಿಮಾನಿಗಳಿಂದ ಹರ್ಷಾಚರಣೆ ನಡೆಯಿತು. ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪಿ.ಎಸ್ ಗಂಗಾಧರ, ಬ್ಲಾಕ್ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಗೋಕುಲ್ ದಾಸ್, ರಾಜ್ಯ ಅರೆಭಾಷೆ ಅಕಾಡೆಮಿ ಮಾಜಿ ಸದಸ್ಯ ಸುರೇಶ ಅಮೈ , ಬ್ಲಾಕ್ ಮಾಧ್ಯಮ ಸಂಯೋಜಕ ಭವಾನಿಶಂಕರ್ ಕಲ್ಮಡ್ಕ, ಶಶಿಧರ ಎಂ ಜೆ ಕೊಯಿಕುಳಿ, ಭೋಜಪ್ಪ ನಾಯ್ಕ ಅಡ್ಕಾರು , ಶಶಿಧರ ಕೇರ್ಪಳ, ಗಂಗಾಧರ ಮೇನಾಲ, ಚೇತನ್ ಕಜೆಗದ್ದೆ ಉಪಸ್ಥಿತರಿದ್ದರು.
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…