ಡಿ ಕೆ ಶಿವಕುಮಾರ್ ಅವರಿಗೆ ಮತ್ತೆ ನ್ಯಾಯಾಂಗ ಬಂಧನ

September 17, 2019
6:23 PM

ನವದೆಹಲಿ: ಇಡಿ ವಶದಲ್ಲಿರುವ ಡಿ ಕೆ ಶಿವಕುಮಾರ್ ಅವರನ್ನು ನಾಳೆಯವರೆಗೆ ನ್ಯಾಯಾಂಗ ಬಂಧನ ವಿಧಿಸಿ ದೆಹಲಿ ಕೋರ್ಟ್ ಮಂಗಳವಾರ ಆದೇಶ ಹೊರಡಿಸಿದೆ. ಆದರೆ ಅವರು ಜೈಲಿನ ಬದಲು ಆಸ್ಪತ್ರೆಯಲ್ಲಿಯೇ  ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ.

ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜ್ಯಾರಿ ನಿರ್ದೇಶನಾಲಯದ ವಶದಲ್ಲಿ ವಿಚಾರಣೆಯಲ್ಲಿರುವ ಡಿ ಕೆ ಶಿವಕುಮಾರ್ ಅವರ ಕಸ್ಟಡಿ ಅವಧಿ ಇಂದು ಮುಗಿದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ವಿಶೇಷ ನ್ಯಾಯಾಲಯದ ಮುಂದೆ  ಹಾಜರುಪಡಿಸಿದರು. ಡಿಕೆ ಶಿವಕುಮಾರ್‌ ಪರವಾಗಿ ಅಭಿಷೇಕ್‌  ಸಿಂಘ್ವಿ ಹಾಗೂ ಮುಕುಲ್‌ ರೋಹ್ಟಗಿ ವಾದ ಮಂಡಿಸಿದರು. ನ್ಯಾಯಾಧೀಶ ಅಜಯ್​ ಕುಮಾರ್ ಕುಹಾರ್ ಅವರು ಡಿಕೆಶಿ ಜಾಮೀನು ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ಮಧ್ಯಾಹ್ನ 3 ಗಂಟೆಗೆ ಮುಂದೂಡಿದ ಮುಂದೂಡಿದರು.

ಈ ಸಂದರ್ಭ ಜಾರಿ ನಿರ್ದೇಶನಾಲಯ ಪರ ವಕೀಲರಾದ ಕೆ ಎಂ ನಟರಾಜ ಇನ್ನಷ್ಟು ವಿಚಾರಣೆ ನಡೆಯಬೇಕಾದ ಹಿನ್ನೆಲೆಯಲ್ಲಿ  ನ್ಯಾಯಾಂಗ ಬಂಧನ ಅಗತ್ಯವಿದೆ ಎಂದು ವಾದ ಮಂಡಿಸಿದರು.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror