ಡಿ ಕೆ ಶಿವಕುಮಾರ್ ಅವರಿಗೆ ಮತ್ತೆ ನ್ಯಾಯಾಂಗ ಬಂಧನ

September 17, 2019
6:23 PM

ನವದೆಹಲಿ: ಇಡಿ ವಶದಲ್ಲಿರುವ ಡಿ ಕೆ ಶಿವಕುಮಾರ್ ಅವರನ್ನು ನಾಳೆಯವರೆಗೆ ನ್ಯಾಯಾಂಗ ಬಂಧನ ವಿಧಿಸಿ ದೆಹಲಿ ಕೋರ್ಟ್ ಮಂಗಳವಾರ ಆದೇಶ ಹೊರಡಿಸಿದೆ. ಆದರೆ ಅವರು ಜೈಲಿನ ಬದಲು ಆಸ್ಪತ್ರೆಯಲ್ಲಿಯೇ  ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ.

ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜ್ಯಾರಿ ನಿರ್ದೇಶನಾಲಯದ ವಶದಲ್ಲಿ ವಿಚಾರಣೆಯಲ್ಲಿರುವ ಡಿ ಕೆ ಶಿವಕುಮಾರ್ ಅವರ ಕಸ್ಟಡಿ ಅವಧಿ ಇಂದು ಮುಗಿದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ವಿಶೇಷ ನ್ಯಾಯಾಲಯದ ಮುಂದೆ  ಹಾಜರುಪಡಿಸಿದರು. ಡಿಕೆ ಶಿವಕುಮಾರ್‌ ಪರವಾಗಿ ಅಭಿಷೇಕ್‌  ಸಿಂಘ್ವಿ ಹಾಗೂ ಮುಕುಲ್‌ ರೋಹ್ಟಗಿ ವಾದ ಮಂಡಿಸಿದರು. ನ್ಯಾಯಾಧೀಶ ಅಜಯ್​ ಕುಮಾರ್ ಕುಹಾರ್ ಅವರು ಡಿಕೆಶಿ ಜಾಮೀನು ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ಮಧ್ಯಾಹ್ನ 3 ಗಂಟೆಗೆ ಮುಂದೂಡಿದ ಮುಂದೂಡಿದರು.

ಈ ಸಂದರ್ಭ ಜಾರಿ ನಿರ್ದೇಶನಾಲಯ ಪರ ವಕೀಲರಾದ ಕೆ ಎಂ ನಟರಾಜ ಇನ್ನಷ್ಟು ವಿಚಾರಣೆ ನಡೆಯಬೇಕಾದ ಹಿನ್ನೆಲೆಯಲ್ಲಿ  ನ್ಯಾಯಾಂಗ ಬಂಧನ ಅಗತ್ಯವಿದೆ ಎಂದು ವಾದ ಮಂಡಿಸಿದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ
April 17, 2026
1:55 PM
by: ಸಾಯಿಶೇಖರ್ ಕರಿಕಳ
ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ
April 16, 2026
7:06 AM
by: ಮಿರರ್‌ ಡೆಸ್ಕ್
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror