ನವದೆಹಲಿ: ಇಡಿ ವಶದಲ್ಲಿರುವ ಡಿ ಕೆ ಶಿವಕುಮಾರ್ ಅವರನ್ನು ನಾಳೆಯವರೆಗೆ ನ್ಯಾಯಾಂಗ ಬಂಧನ ವಿಧಿಸಿ ದೆಹಲಿ ಕೋರ್ಟ್ ಮಂಗಳವಾರ ಆದೇಶ ಹೊರಡಿಸಿದೆ. ಆದರೆ ಅವರು ಜೈಲಿನ ಬದಲು ಆಸ್ಪತ್ರೆಯಲ್ಲಿಯೇ ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ.
ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜ್ಯಾರಿ ನಿರ್ದೇಶನಾಲಯದ ವಶದಲ್ಲಿ ವಿಚಾರಣೆಯಲ್ಲಿರುವ ಡಿ ಕೆ ಶಿವಕುಮಾರ್ ಅವರ ಕಸ್ಟಡಿ ಅವಧಿ ಇಂದು ಮುಗಿದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಡಿಕೆ ಶಿವಕುಮಾರ್ ಪರವಾಗಿ ಅಭಿಷೇಕ್ ಸಿಂಘ್ವಿ ಹಾಗೂ ಮುಕುಲ್ ರೋಹ್ಟಗಿ ವಾದ ಮಂಡಿಸಿದರು. ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಅವರು ಡಿಕೆಶಿ ಜಾಮೀನು ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ಮಧ್ಯಾಹ್ನ 3 ಗಂಟೆಗೆ ಮುಂದೂಡಿದ ಮುಂದೂಡಿದರು.
ಈ ಸಂದರ್ಭ ಜಾರಿ ನಿರ್ದೇಶನಾಲಯ ಪರ ವಕೀಲರಾದ ಕೆ ಎಂ ನಟರಾಜ ಇನ್ನಷ್ಟು ವಿಚಾರಣೆ ನಡೆಯಬೇಕಾದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನ ಅಗತ್ಯವಿದೆ ಎಂದು ವಾದ ಮಂಡಿಸಿದರು.
ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತದ ಮೇಲೆ ನೈಋತ್ಯ ಮಾನ್ಸೂನ್ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649
ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…