Advertisement
ಸುದ್ದಿಗಳು

ಡಿ ಕೆ ಶಿವಕುಮಾರ್ ಅವರಿಗೆ ಮತ್ತೆ ನ್ಯಾಯಾಂಗ ಬಂಧನ

Share

ನವದೆಹಲಿ: ಇಡಿ ವಶದಲ್ಲಿರುವ ಡಿ ಕೆ ಶಿವಕುಮಾರ್ ಅವರನ್ನು ನಾಳೆಯವರೆಗೆ ನ್ಯಾಯಾಂಗ ಬಂಧನ ವಿಧಿಸಿ ದೆಹಲಿ ಕೋರ್ಟ್ ಮಂಗಳವಾರ ಆದೇಶ ಹೊರಡಿಸಿದೆ. ಆದರೆ ಅವರು ಜೈಲಿನ ಬದಲು ಆಸ್ಪತ್ರೆಯಲ್ಲಿಯೇ  ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ.

ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜ್ಯಾರಿ ನಿರ್ದೇಶನಾಲಯದ ವಶದಲ್ಲಿ ವಿಚಾರಣೆಯಲ್ಲಿರುವ ಡಿ ಕೆ ಶಿವಕುಮಾರ್ ಅವರ ಕಸ್ಟಡಿ ಅವಧಿ ಇಂದು ಮುಗಿದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ವಿಶೇಷ ನ್ಯಾಯಾಲಯದ ಮುಂದೆ  ಹಾಜರುಪಡಿಸಿದರು. ಡಿಕೆ ಶಿವಕುಮಾರ್‌ ಪರವಾಗಿ ಅಭಿಷೇಕ್‌  ಸಿಂಘ್ವಿ ಹಾಗೂ ಮುಕುಲ್‌ ರೋಹ್ಟಗಿ ವಾದ ಮಂಡಿಸಿದರು. ನ್ಯಾಯಾಧೀಶ ಅಜಯ್​ ಕುಮಾರ್ ಕುಹಾರ್ ಅವರು ಡಿಕೆಶಿ ಜಾಮೀನು ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ಮಧ್ಯಾಹ್ನ 3 ಗಂಟೆಗೆ ಮುಂದೂಡಿದ ಮುಂದೂಡಿದರು.

ಈ ಸಂದರ್ಭ ಜಾರಿ ನಿರ್ದೇಶನಾಲಯ ಪರ ವಕೀಲರಾದ ಕೆ ಎಂ ನಟರಾಜ ಇನ್ನಷ್ಟು ವಿಚಾರಣೆ ನಡೆಯಬೇಕಾದ ಹಿನ್ನೆಲೆಯಲ್ಲಿ  ನ್ಯಾಯಾಂಗ ಬಂಧನ ಅಗತ್ಯವಿದೆ ಎಂದು ವಾದ ಮಂಡಿಸಿದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

13 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

18 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago