ಸುಳ್ಯ: ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ಬಿಡುಗಡೆಗೆ ಪ್ರಾರ್ಥಿಸಿ ಡಿ.ಕೆ.ಶಿ ಅಭಿಮಾನಿ ಬಳಗದಿಂದ ಸುಳ್ಯದ ಚೆನ್ನಕೇಶವ ದೇವಸ್ಥಾನದಲ್ಲಿ ಮನ್ಯು ಸೂಕ್ತ ಹೋಮ (ಮಣಿ ಸೂಕ್ತ ಹವನ)ನಡೆಯಿತು.
ಬೆಳಿಗ್ಗೆ 10 ರಿಂದ ಆರಂಭಗೊಂಡ ಹೋಮ 12.30ರ ವೇಳೆಗೆ ಪೂರ್ಣಾಹುತಿ ನಡೆಯಿತು. ನಾರಾಯಣ ಅಸ್ರಣ್ಣ ಅವರ ನೇತೃತ್ವದಲ್ಲಿ ಹವನ ನಡೆಯಿತು. ಡಿಕೆಶಿ ಅವರ ಸಂಕಷ್ಟ ನಿವಾರಣೆಯಾಗಬೇಕು, ಅವರ ಆರೋಗ್ಯ ಸುಧಾರಣೆ ಆಗಬೇಕು. ಬೇಗನೆ ಜಾಮೀನು ದೊರೆತು ಅವರು ಬಿಡುಗಡೆಯಾಗಬೇಕು ಎಂದು ಪ್ರಾರ್ಥಿಸಿ ಹೋಮ ನಡೆಸಲಾಯಿತು.
ಕೆಪಿಸಿಸಿ ಮಾಜಿ ಕಾರ್ಯದರ್ಶಿಗಳಾದ ಎಂ.ವೆಂಕಪ್ಪ ಗೌಡ, ಭರತ್ ಮುಂಡೋಡಿ, ಪ್ರಮುಖರಾದ ಪಿ.ಸಿ.ಜಯರಾಮ, ಗೀತಾ ಕೋಲ್ಚಾರ್, ದಿನೇಶ್ ಮಡ್ತಿಲ, ಸುಧೀರ್ ರೈ ಮೇನಾಲ, ಅನಿಲ್ ರೈ, ಸಚಿನ್ ರಾಜ್ ಶೆಟ್ಟಿ, ಆನಂದ ಬೆಳ್ಳಾರೆ, ಎಂ.ಬಿ.ಸದಾಶಿವ ಮತ್ತಿತರರ ಪ್ರಮುಖರು ಉಪಸ್ಥಿತರಿದ್ದರು.
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…