Advertisement
ಸುದ್ದಿಗಳು

ಡಿ.ಕೆ.ಶಿವಕುಮಾರ್ ಬಿಡುಗಡೆಗೆ ಪ್ರಾರ್ಥಿಸಿ ‘ಮನ್ಯು ಸೂಕ್ತ ಹೋಮ’

Share

ಸುಳ್ಯ: ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ‌.ಶಿವಕುಮಾರ್ ಅವರ ಬಿಡುಗಡೆಗೆ ಪ್ರಾರ್ಥಿಸಿ ಡಿ.ಕೆ.ಶಿ ಅಭಿಮಾನಿ ಬಳಗದಿಂದ ಸುಳ್ಯದ ಚೆನ್ನಕೇಶವ ದೇವಸ್ಥಾನದಲ್ಲಿ ಮನ್ಯು ಸೂಕ್ತ ಹೋಮ (ಮಣಿ ಸೂಕ್ತ ಹವನ)ನಡೆಯಿತು.

ಬೆಳಿಗ್ಗೆ 10 ರಿಂದ ಆರಂಭಗೊಂಡ ಹೋಮ 12.30ರ ವೇಳೆಗೆ ಪೂರ್ಣಾಹುತಿ ನಡೆಯಿತು. ನಾರಾಯಣ ಅಸ್ರಣ್ಣ ಅವರ ನೇತೃತ್ವದಲ್ಲಿ ಹವನ ನಡೆಯಿತು. ಡಿಕೆಶಿ ಅವರ ಸಂಕಷ್ಟ ನಿವಾರಣೆಯಾಗಬೇಕು, ಅವರ ಆರೋಗ್ಯ ಸುಧಾರಣೆ ಆಗಬೇಕು. ಬೇಗನೆ ಜಾಮೀನು ದೊರೆತು ಅವರು ಬಿಡುಗಡೆಯಾಗಬೇಕು ಎಂದು ಪ್ರಾರ್ಥಿಸಿ ಹೋಮ ನಡೆಸಲಾಯಿತು.

ಕೆಪಿಸಿಸಿ ಮಾಜಿ ಕಾರ್ಯದರ್ಶಿಗಳಾದ ಎಂ.ವೆಂಕಪ್ಪ ಗೌಡ, ಭರತ್ ಮುಂಡೋಡಿ, ಪ್ರಮುಖರಾದ ಪಿ.ಸಿ‌.ಜಯರಾಮ, ಗೀತಾ ಕೋಲ್ಚಾರ್, ದಿನೇಶ್ ಮಡ್ತಿಲ, ಸುಧೀರ್ ರೈ ಮೇನಾಲ, ಅನಿಲ್ ರೈ, ಸಚಿನ್ ರಾಜ್ ಶೆಟ್ಟಿ, ಆನಂದ ಬೆಳ್ಳಾರೆ, ಎಂ.ಬಿ.ಸದಾಶಿವ ಮತ್ತಿತರರ ಪ್ರಮುಖರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 hour ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

10 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

14 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago