ಸುಳ್ಯ: ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಡಿ.ವಿ.ಸದಾನಂದ ಗೌಡ ಅವರಿಗೆ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಲಭಿಸಿದೆ. ಕಳೆದ ಅವಧಿಯ ಕೊನೆಯಲ್ಲಿ ಈ ಖಾತೆಯನ್ನು ಸದಾನಂದ ಗೌಡ ಅವರು ಹೆಚ್ಚುವರಿಯಾಗಿ ನಿಭಾಯಿಸಿದ್ದರು.
ಇದೇ ವೇಳೆ ಪ್ರಹ್ಲಾದ್ ಜೋಶಿ ಅವರಿಗೆ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರ ಖಾತೆ , ಸುರೇಶ್ ಅಂಗಡಿ ರೈಲ್ವೇ ಖಾತೆ ರಾಜ್ಯ ಸಚಿವರಾಗಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ವಿತ್ತ ಖಾತೆಯನ್ನು ಹೊಂದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಗೃಹ ಖಾತೆ, ರಾಜನಾಥ್ ಸಿಂಗ್ ರಕ್ಷಣೆ, ನಿತಿನ್ ಗಡ್ಕರಿ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವರಾಗಿದ್ದಾರೆ.
ನರೇಂದ್ರ ಮೋದಿ ಸಂಪುಟದಲ್ಲಿ 24 ಕ್ಯಾಬಿನೆಟ್, 24 ರಾಜ್ಯ ಸಚಿವರು ಹಾಗೂ 9 ಸ್ವತಂತ್ರ ರಾಜ್ಯ ಸಚಿವರನ್ನು ಒಳಗೊಂಡಿದೆ.
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …