ಸುಳ್ಯ: ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಡಿ.ವಿ.ಸದಾನಂದ ಗೌಡ ಅವರಿಗೆ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಲಭಿಸಿದೆ. ಕಳೆದ ಅವಧಿಯ ಕೊನೆಯಲ್ಲಿ ಈ ಖಾತೆಯನ್ನು ಸದಾನಂದ ಗೌಡ ಅವರು ಹೆಚ್ಚುವರಿಯಾಗಿ ನಿಭಾಯಿಸಿದ್ದರು.
ಇದೇ ವೇಳೆ ಪ್ರಹ್ಲಾದ್ ಜೋಶಿ ಅವರಿಗೆ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರ ಖಾತೆ , ಸುರೇಶ್ ಅಂಗಡಿ ರೈಲ್ವೇ ಖಾತೆ ರಾಜ್ಯ ಸಚಿವರಾಗಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ವಿತ್ತ ಖಾತೆಯನ್ನು ಹೊಂದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಗೃಹ ಖಾತೆ, ರಾಜನಾಥ್ ಸಿಂಗ್ ರಕ್ಷಣೆ, ನಿತಿನ್ ಗಡ್ಕರಿ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವರಾಗಿದ್ದಾರೆ.
ನರೇಂದ್ರ ಮೋದಿ ಸಂಪುಟದಲ್ಲಿ 24 ಕ್ಯಾಬಿನೆಟ್, 24 ರಾಜ್ಯ ಸಚಿವರು ಹಾಗೂ 9 ಸ್ವತಂತ್ರ ರಾಜ್ಯ ಸಚಿವರನ್ನು ಒಳಗೊಂಡಿದೆ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…