ಸುಳ್ಯ: ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಡಿ.ವಿ.ಸದಾನಂದ ಗೌಡ ಅವರಿಗೆ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಲಭಿಸಿದೆ. ಕಳೆದ ಅವಧಿಯ ಕೊನೆಯಲ್ಲಿ ಈ ಖಾತೆಯನ್ನು ಸದಾನಂದ ಗೌಡ ಅವರು ಹೆಚ್ಚುವರಿಯಾಗಿ ನಿಭಾಯಿಸಿದ್ದರು.
ಇದೇ ವೇಳೆ ಪ್ರಹ್ಲಾದ್ ಜೋಶಿ ಅವರಿಗೆ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರ ಖಾತೆ , ಸುರೇಶ್ ಅಂಗಡಿ ರೈಲ್ವೇ ಖಾತೆ ರಾಜ್ಯ ಸಚಿವರಾಗಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ವಿತ್ತ ಖಾತೆಯನ್ನು ಹೊಂದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಗೃಹ ಖಾತೆ, ರಾಜನಾಥ್ ಸಿಂಗ್ ರಕ್ಷಣೆ, ನಿತಿನ್ ಗಡ್ಕರಿ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವರಾಗಿದ್ದಾರೆ.
ನರೇಂದ್ರ ಮೋದಿ ಸಂಪುಟದಲ್ಲಿ 24 ಕ್ಯಾಬಿನೆಟ್, 24 ರಾಜ್ಯ ಸಚಿವರು ಹಾಗೂ 9 ಸ್ವತಂತ್ರ ರಾಜ್ಯ ಸಚಿವರನ್ನು ಒಳಗೊಂಡಿದೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…