ಉಜಿರೆ: ಧರ್ಮಸ್ಥಳದಲ್ಲಿ ಹೆಗ್ಗಡೆಯವರ ನಿವಾಸದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವಿ. ಹೆಗ್ಗಡೆ ದಂಪತಿಗೆ ನಮೋಸ್ತು ಶಾಸನ ಸೇವಾ ಸಮಿತಿ ಕರ್ನಾಟಕ ವಿಭಾಗದ ವತಿಯಿಂದ ‘ತ್ಯಾಗಿ ಸೇವಾ ಪುರಸ್ಕಾರ’ ನೀಡಿ ಗೌರವಿಸಲಾಯಿತು.
ನಮೋಸ್ತು ಶಾಸನ ಸೇವಾ ಸಮಿತಿಯ ಅಧ್ಯಕ್ಷರಾದ ಮೈಸೂರಿನ ತೇಜಸ್ವಿನಿ, ಕಾರ್ಯದರ್ಶಿ ಪ್ರವೀಣ್ಚಂದ್ರ, ಮಿತ್ರಸೇನ ಜೈನ್, ಉಪ್ಪಿನಂಗಡಿ ಮತ್ತು ಡಾ.ಜಯಕೀರ್ತಿ ಜೈನ್ ಧರ್ಮಸ್ಥಳ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…