ಉಜಿರೆ: ಧರ್ಮಸ್ಥಳದಲ್ಲಿ ಹೆಗ್ಗಡೆಯವರ ನಿವಾಸದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವಿ. ಹೆಗ್ಗಡೆ ದಂಪತಿಗೆ ನಮೋಸ್ತು ಶಾಸನ ಸೇವಾ ಸಮಿತಿ ಕರ್ನಾಟಕ ವಿಭಾಗದ ವತಿಯಿಂದ ‘ತ್ಯಾಗಿ ಸೇವಾ ಪುರಸ್ಕಾರ’ ನೀಡಿ ಗೌರವಿಸಲಾಯಿತು.
ನಮೋಸ್ತು ಶಾಸನ ಸೇವಾ ಸಮಿತಿಯ ಅಧ್ಯಕ್ಷರಾದ ಮೈಸೂರಿನ ತೇಜಸ್ವಿನಿ, ಕಾರ್ಯದರ್ಶಿ ಪ್ರವೀಣ್ಚಂದ್ರ, ಮಿತ್ರಸೇನ ಜೈನ್, ಉಪ್ಪಿನಂಗಡಿ ಮತ್ತು ಡಾ.ಜಯಕೀರ್ತಿ ಜೈನ್ ಧರ್ಮಸ್ಥಳ ಉಪಸ್ಥಿತರಿದ್ದರು.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…