ಉಜಿರೆ: ಧರ್ಮಸ್ಥಳದಲ್ಲಿ ಹೆಗ್ಗಡೆಯವರ ನಿವಾಸದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವಿ. ಹೆಗ್ಗಡೆ ದಂಪತಿಗೆ ನಮೋಸ್ತು ಶಾಸನ ಸೇವಾ ಸಮಿತಿ ಕರ್ನಾಟಕ ವಿಭಾಗದ ವತಿಯಿಂದ ‘ತ್ಯಾಗಿ ಸೇವಾ ಪುರಸ್ಕಾರ’ ನೀಡಿ ಗೌರವಿಸಲಾಯಿತು.
ನಮೋಸ್ತು ಶಾಸನ ಸೇವಾ ಸಮಿತಿಯ ಅಧ್ಯಕ್ಷರಾದ ಮೈಸೂರಿನ ತೇಜಸ್ವಿನಿ, ಕಾರ್ಯದರ್ಶಿ ಪ್ರವೀಣ್ಚಂದ್ರ, ಮಿತ್ರಸೇನ ಜೈನ್, ಉಪ್ಪಿನಂಗಡಿ ಮತ್ತು ಡಾ.ಜಯಕೀರ್ತಿ ಜೈನ್ ಧರ್ಮಸ್ಥಳ ಉಪಸ್ಥಿತರಿದ್ದರು.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…