ಮಂಗಳೂರು: ಸರಕಾರದ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಗಳ ಕಚೇರಿಯಲ್ಲಿ ಕೂಡ ಇ-ಕಚೇರಿ ತಂತ್ರಾಂಶವನ್ನು ಅನುಷ್ಠಾನಗೊಳಿಸಿ ಕಾರ್ಯರ್ವಹಿಸಲಾಗುತ್ತಿದೆ. ಈ ಸಂಬಂಧ ಅಪರ ಜಿಲ್ಲಾದಿಕಾರಿ ರೂಪ ಎಂ.ಜೆ. ಇವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.
ಇ-ಕಚೇರಿ ತಂತ್ರಾಂಶದ ಬಳಕೆಯಿಂದ ಸಾರ್ವಜನಿಕರು ತಮಗೆ ಸಂಬಂಧಿಸಿದ ಅರ್ಜಿ ಅಥವಾ ಕಡತದ ಚಲನವಲನ ಹಾಗೂ ಸ್ಥಿತಿಗತಿಯನ್ನು ಅಂರ್ತಜಾಲದ ಮುಲಕ ಪರಿಶೀಲಿಸಿಕೊಳ್ಳಬಹುದು. ಇದರಿಂದ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬಹುದಾಗಿದೆ. ಸಾರ್ವಜನಿಕರು ತಾವು ಸಲ್ಲಿಸಿದ ಅರ್ಜಿಯ ಚಲನವಲನ ಹಾಗೂ ಸ್ಥಿತಿಗತಿಯನ್ನು http:// eofficedcmo. karnataka. gov.in/ mysdivdcCJ?language=ku ಲಿಂಕ್ ನ್ನು ಬಳಸಿ ತಮ್ಮ ಅರ್ಜಿ ಪ್ರಸ್ತುತ ಹಂತಗಳನ್ನು ನೋಡಿ ಪರಿಶೀಲಿಸಿಕೊಳ್ಳಬಹುದು ಎಂದು ದ.ಕ. ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…