ಮಂಗಳೂರು: ಸರಕಾರದ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಗಳ ಕಚೇರಿಯಲ್ಲಿ ಕೂಡ ಇ-ಕಚೇರಿ ತಂತ್ರಾಂಶವನ್ನು ಅನುಷ್ಠಾನಗೊಳಿಸಿ ಕಾರ್ಯರ್ವಹಿಸಲಾಗುತ್ತಿದೆ. ಈ ಸಂಬಂಧ ಅಪರ ಜಿಲ್ಲಾದಿಕಾರಿ ರೂಪ ಎಂ.ಜೆ. ಇವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.
ಇ-ಕಚೇರಿ ತಂತ್ರಾಂಶದ ಬಳಕೆಯಿಂದ ಸಾರ್ವಜನಿಕರು ತಮಗೆ ಸಂಬಂಧಿಸಿದ ಅರ್ಜಿ ಅಥವಾ ಕಡತದ ಚಲನವಲನ ಹಾಗೂ ಸ್ಥಿತಿಗತಿಯನ್ನು ಅಂರ್ತಜಾಲದ ಮುಲಕ ಪರಿಶೀಲಿಸಿಕೊಳ್ಳಬಹುದು. ಇದರಿಂದ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬಹುದಾಗಿದೆ. ಸಾರ್ವಜನಿಕರು ತಾವು ಸಲ್ಲಿಸಿದ ಅರ್ಜಿಯ ಚಲನವಲನ ಹಾಗೂ ಸ್ಥಿತಿಗತಿಯನ್ನು http:// eofficedcmo. karnataka. gov.in/ mysdivdcCJ?language=ku ಲಿಂಕ್ ನ್ನು ಬಳಸಿ ತಮ್ಮ ಅರ್ಜಿ ಪ್ರಸ್ತುತ ಹಂತಗಳನ್ನು ನೋಡಿ ಪರಿಶೀಲಿಸಿಕೊಳ್ಳಬಹುದು ಎಂದು ದ.ಕ. ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…