ಮಂಗಳೂರು: ಸರಕಾರದ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಗಳ ಕಚೇರಿಯಲ್ಲಿ ಕೂಡ ಇ-ಕಚೇರಿ ತಂತ್ರಾಂಶವನ್ನು ಅನುಷ್ಠಾನಗೊಳಿಸಿ ಕಾರ್ಯರ್ವಹಿಸಲಾಗುತ್ತಿದೆ. ಈ ಸಂಬಂಧ ಅಪರ ಜಿಲ್ಲಾದಿಕಾರಿ ರೂಪ ಎಂ.ಜೆ. ಇವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.
ಇ-ಕಚೇರಿ ತಂತ್ರಾಂಶದ ಬಳಕೆಯಿಂದ ಸಾರ್ವಜನಿಕರು ತಮಗೆ ಸಂಬಂಧಿಸಿದ ಅರ್ಜಿ ಅಥವಾ ಕಡತದ ಚಲನವಲನ ಹಾಗೂ ಸ್ಥಿತಿಗತಿಯನ್ನು ಅಂರ್ತಜಾಲದ ಮುಲಕ ಪರಿಶೀಲಿಸಿಕೊಳ್ಳಬಹುದು. ಇದರಿಂದ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬಹುದಾಗಿದೆ. ಸಾರ್ವಜನಿಕರು ತಾವು ಸಲ್ಲಿಸಿದ ಅರ್ಜಿಯ ಚಲನವಲನ ಹಾಗೂ ಸ್ಥಿತಿಗತಿಯನ್ನು http:// eofficedcmo. karnataka. gov.in/ mysdivdcCJ?language=ku ಲಿಂಕ್ ನ್ನು ಬಳಸಿ ತಮ್ಮ ಅರ್ಜಿ ಪ್ರಸ್ತುತ ಹಂತಗಳನ್ನು ನೋಡಿ ಪರಿಶೀಲಿಸಿಕೊಳ್ಳಬಹುದು ಎಂದು ದ.ಕ. ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…