ಮಂಗಳೂರು: ಸರಕಾರದ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಗಳ ಕಚೇರಿಯಲ್ಲಿ ಕೂಡ ಇ-ಕಚೇರಿ ತಂತ್ರಾಂಶವನ್ನು ಅನುಷ್ಠಾನಗೊಳಿಸಿ ಕಾರ್ಯರ್ವಹಿಸಲಾಗುತ್ತಿದೆ. ಈ ಸಂಬಂಧ ಅಪರ ಜಿಲ್ಲಾದಿಕಾರಿ ರೂಪ ಎಂ.ಜೆ. ಇವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.
ಇ-ಕಚೇರಿ ತಂತ್ರಾಂಶದ ಬಳಕೆಯಿಂದ ಸಾರ್ವಜನಿಕರು ತಮಗೆ ಸಂಬಂಧಿಸಿದ ಅರ್ಜಿ ಅಥವಾ ಕಡತದ ಚಲನವಲನ ಹಾಗೂ ಸ್ಥಿತಿಗತಿಯನ್ನು ಅಂರ್ತಜಾಲದ ಮುಲಕ ಪರಿಶೀಲಿಸಿಕೊಳ್ಳಬಹುದು. ಇದರಿಂದ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬಹುದಾಗಿದೆ. ಸಾರ್ವಜನಿಕರು ತಾವು ಸಲ್ಲಿಸಿದ ಅರ್ಜಿಯ ಚಲನವಲನ ಹಾಗೂ ಸ್ಥಿತಿಗತಿಯನ್ನು http:// eofficedcmo. karnataka. gov.in/ mysdivdcCJ?language=ku ಲಿಂಕ್ ನ್ನು ಬಳಸಿ ತಮ್ಮ ಅರ್ಜಿ ಪ್ರಸ್ತುತ ಹಂತಗಳನ್ನು ನೋಡಿ ಪರಿಶೀಲಿಸಿಕೊಳ್ಳಬಹುದು ಎಂದು ದ.ಕ. ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…