ಮಂಗಳೂರು: ಸರಕಾರದ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಗಳ ಕಚೇರಿಯಲ್ಲಿ ಕೂಡ ಇ-ಕಚೇರಿ ತಂತ್ರಾಂಶವನ್ನು ಅನುಷ್ಠಾನಗೊಳಿಸಿ ಕಾರ್ಯರ್ವಹಿಸಲಾಗುತ್ತಿದೆ. ಈ ಸಂಬಂಧ ಅಪರ ಜಿಲ್ಲಾದಿಕಾರಿ ರೂಪ ಎಂ.ಜೆ. ಇವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.
ಇ-ಕಚೇರಿ ತಂತ್ರಾಂಶದ ಬಳಕೆಯಿಂದ ಸಾರ್ವಜನಿಕರು ತಮಗೆ ಸಂಬಂಧಿಸಿದ ಅರ್ಜಿ ಅಥವಾ ಕಡತದ ಚಲನವಲನ ಹಾಗೂ ಸ್ಥಿತಿಗತಿಯನ್ನು ಅಂರ್ತಜಾಲದ ಮುಲಕ ಪರಿಶೀಲಿಸಿಕೊಳ್ಳಬಹುದು. ಇದರಿಂದ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬಹುದಾಗಿದೆ. ಸಾರ್ವಜನಿಕರು ತಾವು ಸಲ್ಲಿಸಿದ ಅರ್ಜಿಯ ಚಲನವಲನ ಹಾಗೂ ಸ್ಥಿತಿಗತಿಯನ್ನು http:// eofficedcmo. karnataka. gov.in/ mysdivdcCJ?language=ku ಲಿಂಕ್ ನ್ನು ಬಳಸಿ ತಮ್ಮ ಅರ್ಜಿ ಪ್ರಸ್ತುತ ಹಂತಗಳನ್ನು ನೋಡಿ ಪರಿಶೀಲಿಸಿಕೊಳ್ಳಬಹುದು ಎಂದು ದ.ಕ. ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…