ಸುದ್ದಿಗಳು

ಡಿ.1 ರಂದು ಪಂಜದಲ್ಲಿ ರಾಷ್ಟ್ರೀಯ ಮಟ್ಟದ ಬೈಕ್ ರ‌್ಯಾಲಿ : ಹಳ್ಳಿಯ ರಸ್ತೆಯಲ್ಲಿ ಕೇಳಲಿದೆ ರೊಯ್…ರೊಯ್….ಸದ್ದು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪಂಜ: ಪಂಜದ ಬಂಟಮಲೆಯ ತಪ್ಪಲಲ್ಲಿ ರಾಷ್ಟ್ರೀಯ ಮಟ್ಟದ ಬೈಕ್ ರ‌್ಯಾಲಿ ಚಾಂಪಿಯನ್‌ಶಿಪ್ ಡಿ.1 ರಂದು ಬೆಳಗ್ಗೆ 7 ಗಂಟೆಯಿಂದ ನಡೆಯಲಿದೆ.  MRF MOGRIP FMSCI NATIONAL BiKE RALLY CHAMPIONSHIP -2W, 2019 Rally de Mangaluru ROUND 5 ರ ಈ ಕಾರ್ಯಕ್ರಮವು ಮೂರು ಸುತ್ತಿನ ಬೇರೆ ಬೇರೆ ಗ್ರೂಪಿನ ಚಾಂಪಿಯನ್ ಶಿಪ್ ಈ ಒಂದು ಟ್ರ್ಯಾಕ್’ನಲ್ಲಿ ನಡೆಯಲಿದ್ದು, ರಾಷ್ಟ್ರೀಯ ಮಟ್ಟದ ಬೈಕ್ ರ‌್ಯಾಲಿಪಟುಗಳು ಈ ರ‌್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.

Advertisement

‘ಶಿವಾಜಿ ಯುವಕ ಮಂಡಲ ಕೂತ್ಕುಂಜ’ ಇದರ ಸಹಯೋಗದೊಂದಿಗೆ ನಡೆಯುವ ಈ ಕಾರ್ಯಕ್ರಮವು  ಡಿ.1 ರಂದು ಬೆಳಗ್ಗೆ  7.00 ಗಂಟೆಗೆ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ‌ದ ಬಳಿಯಿಂದ ಗಣ್ಯರ ಸಮ್ಮುಖದಲ್ಲಿ ಪ್ರಾರಂಭಗೊಳ್ಳಲಿದೆ. ಬಳಿಕ  ಮಂಚಿಕಟ್ಟೆ-ಪಂಜದ ಬೈಲು-ಮಹೇಶ್ ಕುಮಾರ್ ಕರಿಕ್ಕಳರವರ ರಬ್ಬರ್ ತೋಟದಲ್ಲಾಗಿ – ಕರಿಕ್ಕಳ ಜಂಕ್ಷನ್-ಪಂಬೆತ್ತಾಡಿ-ಜಾಕೆ ಮಾರ್ಗವಾಗಿ-ಚೀಮುಳ್ಳು-ಜಳಕದಹೊಳೆ-ಪಳಂಗಾಯ -ವಾಟೆಕಜೆ ಮಾರ್ಗವಾಗಿ-ಕೂತ್ಕುಂಜ -ಅಜ್ಜಿಹಿತ್ಲು ಮಾರ್ಗವಾಗಿ -ಗಣಪತಿ ಕಟ್ಟೆ-ಅಡ್ಡತೋಡು ಮೂಲಕ ಸಾಗಿ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಮುಂಭಾಗದಲ್ಲಿ ಸಮಾಪ್ತಿಗೊಳ್ಳಲಿರುವುದು.

ಈ ಆಕರ್ಷಕ ಚಾಂಪಿಯನ್‌ಶಿಪ್’ನ ಬೈಕ್ ರ‌್ಯಾಲಿಯನ್ನು ಮೇಲ್ಕಾಣಿಸಿದ ಸ್ಥಳಗಳಲ್ಲಿ ನೋಡಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…

2 hours ago

ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…

10 hours ago

ಬದುಕು ಪುರಾಣ | ಮನವನ್ನು ಚುಚ್ಚುವ ಅಳಿಲು

ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…

11 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

1 day ago