ಸುದ್ದಿಗಳು

ಡಿ.1 ರಂದು ಪಂಜದಲ್ಲಿ ರಾಷ್ಟ್ರೀಯ ಮಟ್ಟದ ಬೈಕ್ ರ‌್ಯಾಲಿ : ಹಳ್ಳಿಯ ರಸ್ತೆಯಲ್ಲಿ ಕೇಳಲಿದೆ ರೊಯ್…ರೊಯ್….ಸದ್ದು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪಂಜ: ಪಂಜದ ಬಂಟಮಲೆಯ ತಪ್ಪಲಲ್ಲಿ ರಾಷ್ಟ್ರೀಯ ಮಟ್ಟದ ಬೈಕ್ ರ‌್ಯಾಲಿ ಚಾಂಪಿಯನ್‌ಶಿಪ್ ಡಿ.1 ರಂದು ಬೆಳಗ್ಗೆ 7 ಗಂಟೆಯಿಂದ ನಡೆಯಲಿದೆ.  MRF MOGRIP FMSCI NATIONAL BiKE RALLY CHAMPIONSHIP -2W, 2019 Rally de Mangaluru ROUND 5 ರ ಈ ಕಾರ್ಯಕ್ರಮವು ಮೂರು ಸುತ್ತಿನ ಬೇರೆ ಬೇರೆ ಗ್ರೂಪಿನ ಚಾಂಪಿಯನ್ ಶಿಪ್ ಈ ಒಂದು ಟ್ರ್ಯಾಕ್’ನಲ್ಲಿ ನಡೆಯಲಿದ್ದು, ರಾಷ್ಟ್ರೀಯ ಮಟ್ಟದ ಬೈಕ್ ರ‌್ಯಾಲಿಪಟುಗಳು ಈ ರ‌್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.

Advertisement

‘ಶಿವಾಜಿ ಯುವಕ ಮಂಡಲ ಕೂತ್ಕುಂಜ’ ಇದರ ಸಹಯೋಗದೊಂದಿಗೆ ನಡೆಯುವ ಈ ಕಾರ್ಯಕ್ರಮವು  ಡಿ.1 ರಂದು ಬೆಳಗ್ಗೆ  7.00 ಗಂಟೆಗೆ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ‌ದ ಬಳಿಯಿಂದ ಗಣ್ಯರ ಸಮ್ಮುಖದಲ್ಲಿ ಪ್ರಾರಂಭಗೊಳ್ಳಲಿದೆ. ಬಳಿಕ  ಮಂಚಿಕಟ್ಟೆ-ಪಂಜದ ಬೈಲು-ಮಹೇಶ್ ಕುಮಾರ್ ಕರಿಕ್ಕಳರವರ ರಬ್ಬರ್ ತೋಟದಲ್ಲಾಗಿ – ಕರಿಕ್ಕಳ ಜಂಕ್ಷನ್-ಪಂಬೆತ್ತಾಡಿ-ಜಾಕೆ ಮಾರ್ಗವಾಗಿ-ಚೀಮುಳ್ಳು-ಜಳಕದಹೊಳೆ-ಪಳಂಗಾಯ -ವಾಟೆಕಜೆ ಮಾರ್ಗವಾಗಿ-ಕೂತ್ಕುಂಜ -ಅಜ್ಜಿಹಿತ್ಲು ಮಾರ್ಗವಾಗಿ -ಗಣಪತಿ ಕಟ್ಟೆ-ಅಡ್ಡತೋಡು ಮೂಲಕ ಸಾಗಿ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಮುಂಭಾಗದಲ್ಲಿ ಸಮಾಪ್ತಿಗೊಳ್ಳಲಿರುವುದು.

ಈ ಆಕರ್ಷಕ ಚಾಂಪಿಯನ್‌ಶಿಪ್’ನ ಬೈಕ್ ರ‌್ಯಾಲಿಯನ್ನು ಮೇಲ್ಕಾಣಿಸಿದ ಸ್ಥಳಗಳಲ್ಲಿ ನೋಡಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ

ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…

11 hours ago

ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?

ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ  ಬಗ್ಗೆ ಪುತ್ತೂರಿನ…

11 hours ago

ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago

ಬದುಕು ಪುರಾಣ | ಮೂಡದಿರಲಿ, ಮಂಥರೆ ಮನಸ್ಸು

ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…

1 day ago

ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ

ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…

2 days ago