Advertisement
ಸುದ್ದಿಗಳು

ಡಿ.1 ರಂದು ಪಂಜದಲ್ಲಿ ರಾಷ್ಟ್ರೀಯ ಮಟ್ಟದ ಬೈಕ್ ರ‌್ಯಾಲಿ : ಹಳ್ಳಿಯ ರಸ್ತೆಯಲ್ಲಿ ಕೇಳಲಿದೆ ರೊಯ್…ರೊಯ್….ಸದ್ದು

Share

ಪಂಜ: ಪಂಜದ ಬಂಟಮಲೆಯ ತಪ್ಪಲಲ್ಲಿ ರಾಷ್ಟ್ರೀಯ ಮಟ್ಟದ ಬೈಕ್ ರ‌್ಯಾಲಿ ಚಾಂಪಿಯನ್‌ಶಿಪ್ ಡಿ.1 ರಂದು ಬೆಳಗ್ಗೆ 7 ಗಂಟೆಯಿಂದ ನಡೆಯಲಿದೆ.  MRF MOGRIP FMSCI NATIONAL BiKE RALLY CHAMPIONSHIP -2W, 2019 Rally de Mangaluru ROUND 5 ರ ಈ ಕಾರ್ಯಕ್ರಮವು ಮೂರು ಸುತ್ತಿನ ಬೇರೆ ಬೇರೆ ಗ್ರೂಪಿನ ಚಾಂಪಿಯನ್ ಶಿಪ್ ಈ ಒಂದು ಟ್ರ್ಯಾಕ್’ನಲ್ಲಿ ನಡೆಯಲಿದ್ದು, ರಾಷ್ಟ್ರೀಯ ಮಟ್ಟದ ಬೈಕ್ ರ‌್ಯಾಲಿಪಟುಗಳು ಈ ರ‌್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.

‘ಶಿವಾಜಿ ಯುವಕ ಮಂಡಲ ಕೂತ್ಕುಂಜ’ ಇದರ ಸಹಯೋಗದೊಂದಿಗೆ ನಡೆಯುವ ಈ ಕಾರ್ಯಕ್ರಮವು  ಡಿ.1 ರಂದು ಬೆಳಗ್ಗೆ  7.00 ಗಂಟೆಗೆ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ‌ದ ಬಳಿಯಿಂದ ಗಣ್ಯರ ಸಮ್ಮುಖದಲ್ಲಿ ಪ್ರಾರಂಭಗೊಳ್ಳಲಿದೆ. ಬಳಿಕ  ಮಂಚಿಕಟ್ಟೆ-ಪಂಜದ ಬೈಲು-ಮಹೇಶ್ ಕುಮಾರ್ ಕರಿಕ್ಕಳರವರ ರಬ್ಬರ್ ತೋಟದಲ್ಲಾಗಿ – ಕರಿಕ್ಕಳ ಜಂಕ್ಷನ್-ಪಂಬೆತ್ತಾಡಿ-ಜಾಕೆ ಮಾರ್ಗವಾಗಿ-ಚೀಮುಳ್ಳು-ಜಳಕದಹೊಳೆ-ಪಳಂಗಾಯ -ವಾಟೆಕಜೆ ಮಾರ್ಗವಾಗಿ-ಕೂತ್ಕುಂಜ -ಅಜ್ಜಿಹಿತ್ಲು ಮಾರ್ಗವಾಗಿ -ಗಣಪತಿ ಕಟ್ಟೆ-ಅಡ್ಡತೋಡು ಮೂಲಕ ಸಾಗಿ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಮುಂಭಾಗದಲ್ಲಿ ಸಮಾಪ್ತಿಗೊಳ್ಳಲಿರುವುದು.

ಈ ಆಕರ್ಷಕ ಚಾಂಪಿಯನ್‌ಶಿಪ್’ನ ಬೈಕ್ ರ‌್ಯಾಲಿಯನ್ನು ಮೇಲ್ಕಾಣಿಸಿದ ಸ್ಥಳಗಳಲ್ಲಿ ನೋಡಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

7 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

7 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

9 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

9 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

22 hours ago