Advertisement
ಸುದ್ದಿಗಳು

ಡಿ.1 ರಂದು ಪಂಜದಲ್ಲಿ ರಾಷ್ಟ್ರೀಯ ಮಟ್ಟದ ಬೈಕ್ ರ‌್ಯಾಲಿ : ಹಳ್ಳಿಯ ರಸ್ತೆಯಲ್ಲಿ ಕೇಳಲಿದೆ ರೊಯ್…ರೊಯ್….ಸದ್ದು

Share

ಪಂಜ: ಪಂಜದ ಬಂಟಮಲೆಯ ತಪ್ಪಲಲ್ಲಿ ರಾಷ್ಟ್ರೀಯ ಮಟ್ಟದ ಬೈಕ್ ರ‌್ಯಾಲಿ ಚಾಂಪಿಯನ್‌ಶಿಪ್ ಡಿ.1 ರಂದು ಬೆಳಗ್ಗೆ 7 ಗಂಟೆಯಿಂದ ನಡೆಯಲಿದೆ.  MRF MOGRIP FMSCI NATIONAL BiKE RALLY CHAMPIONSHIP -2W, 2019 Rally de Mangaluru ROUND 5 ರ ಈ ಕಾರ್ಯಕ್ರಮವು ಮೂರು ಸುತ್ತಿನ ಬೇರೆ ಬೇರೆ ಗ್ರೂಪಿನ ಚಾಂಪಿಯನ್ ಶಿಪ್ ಈ ಒಂದು ಟ್ರ್ಯಾಕ್’ನಲ್ಲಿ ನಡೆಯಲಿದ್ದು, ರಾಷ್ಟ್ರೀಯ ಮಟ್ಟದ ಬೈಕ್ ರ‌್ಯಾಲಿಪಟುಗಳು ಈ ರ‌್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.

Advertisement
Advertisement

‘ಶಿವಾಜಿ ಯುವಕ ಮಂಡಲ ಕೂತ್ಕುಂಜ’ ಇದರ ಸಹಯೋಗದೊಂದಿಗೆ ನಡೆಯುವ ಈ ಕಾರ್ಯಕ್ರಮವು  ಡಿ.1 ರಂದು ಬೆಳಗ್ಗೆ  7.00 ಗಂಟೆಗೆ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ‌ದ ಬಳಿಯಿಂದ ಗಣ್ಯರ ಸಮ್ಮುಖದಲ್ಲಿ ಪ್ರಾರಂಭಗೊಳ್ಳಲಿದೆ. ಬಳಿಕ  ಮಂಚಿಕಟ್ಟೆ-ಪಂಜದ ಬೈಲು-ಮಹೇಶ್ ಕುಮಾರ್ ಕರಿಕ್ಕಳರವರ ರಬ್ಬರ್ ತೋಟದಲ್ಲಾಗಿ – ಕರಿಕ್ಕಳ ಜಂಕ್ಷನ್-ಪಂಬೆತ್ತಾಡಿ-ಜಾಕೆ ಮಾರ್ಗವಾಗಿ-ಚೀಮುಳ್ಳು-ಜಳಕದಹೊಳೆ-ಪಳಂಗಾಯ -ವಾಟೆಕಜೆ ಮಾರ್ಗವಾಗಿ-ಕೂತ್ಕುಂಜ -ಅಜ್ಜಿಹಿತ್ಲು ಮಾರ್ಗವಾಗಿ -ಗಣಪತಿ ಕಟ್ಟೆ-ಅಡ್ಡತೋಡು ಮೂಲಕ ಸಾಗಿ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಮುಂಭಾಗದಲ್ಲಿ ಸಮಾಪ್ತಿಗೊಳ್ಳಲಿರುವುದು.

Advertisement

ಈ ಆಕರ್ಷಕ ಚಾಂಪಿಯನ್‌ಶಿಪ್’ನ ಬೈಕ್ ರ‌್ಯಾಲಿಯನ್ನು ಮೇಲ್ಕಾಣಿಸಿದ ಸ್ಥಳಗಳಲ್ಲಿ ನೋಡಬಹುದು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

8 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 days ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

2 days ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

2 days ago