Advertisement
ಸುದ್ದಿಗಳು

ಡಿ.1 ರಂದು ಪಂಜದಲ್ಲಿ ರಾಷ್ಟ್ರೀಯ ಮಟ್ಟದ ಬೈಕ್ ರ‌್ಯಾಲಿ : ಹಳ್ಳಿಯ ರಸ್ತೆಯಲ್ಲಿ ಕೇಳಲಿದೆ ರೊಯ್…ರೊಯ್….ಸದ್ದು

Share

ಪಂಜ: ಪಂಜದ ಬಂಟಮಲೆಯ ತಪ್ಪಲಲ್ಲಿ ರಾಷ್ಟ್ರೀಯ ಮಟ್ಟದ ಬೈಕ್ ರ‌್ಯಾಲಿ ಚಾಂಪಿಯನ್‌ಶಿಪ್ ಡಿ.1 ರಂದು ಬೆಳಗ್ಗೆ 7 ಗಂಟೆಯಿಂದ ನಡೆಯಲಿದೆ.  MRF MOGRIP FMSCI NATIONAL BiKE RALLY CHAMPIONSHIP -2W, 2019 Rally de Mangaluru ROUND 5 ರ ಈ ಕಾರ್ಯಕ್ರಮವು ಮೂರು ಸುತ್ತಿನ ಬೇರೆ ಬೇರೆ ಗ್ರೂಪಿನ ಚಾಂಪಿಯನ್ ಶಿಪ್ ಈ ಒಂದು ಟ್ರ್ಯಾಕ್’ನಲ್ಲಿ ನಡೆಯಲಿದ್ದು, ರಾಷ್ಟ್ರೀಯ ಮಟ್ಟದ ಬೈಕ್ ರ‌್ಯಾಲಿಪಟುಗಳು ಈ ರ‌್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.

‘ಶಿವಾಜಿ ಯುವಕ ಮಂಡಲ ಕೂತ್ಕುಂಜ’ ಇದರ ಸಹಯೋಗದೊಂದಿಗೆ ನಡೆಯುವ ಈ ಕಾರ್ಯಕ್ರಮವು  ಡಿ.1 ರಂದು ಬೆಳಗ್ಗೆ  7.00 ಗಂಟೆಗೆ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ‌ದ ಬಳಿಯಿಂದ ಗಣ್ಯರ ಸಮ್ಮುಖದಲ್ಲಿ ಪ್ರಾರಂಭಗೊಳ್ಳಲಿದೆ. ಬಳಿಕ  ಮಂಚಿಕಟ್ಟೆ-ಪಂಜದ ಬೈಲು-ಮಹೇಶ್ ಕುಮಾರ್ ಕರಿಕ್ಕಳರವರ ರಬ್ಬರ್ ತೋಟದಲ್ಲಾಗಿ – ಕರಿಕ್ಕಳ ಜಂಕ್ಷನ್-ಪಂಬೆತ್ತಾಡಿ-ಜಾಕೆ ಮಾರ್ಗವಾಗಿ-ಚೀಮುಳ್ಳು-ಜಳಕದಹೊಳೆ-ಪಳಂಗಾಯ -ವಾಟೆಕಜೆ ಮಾರ್ಗವಾಗಿ-ಕೂತ್ಕುಂಜ -ಅಜ್ಜಿಹಿತ್ಲು ಮಾರ್ಗವಾಗಿ -ಗಣಪತಿ ಕಟ್ಟೆ-ಅಡ್ಡತೋಡು ಮೂಲಕ ಸಾಗಿ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಮುಂಭಾಗದಲ್ಲಿ ಸಮಾಪ್ತಿಗೊಳ್ಳಲಿರುವುದು.

ಈ ಆಕರ್ಷಕ ಚಾಂಪಿಯನ್‌ಶಿಪ್’ನ ಬೈಕ್ ರ‌್ಯಾಲಿಯನ್ನು ಮೇಲ್ಕಾಣಿಸಿದ ಸ್ಥಳಗಳಲ್ಲಿ ನೋಡಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

6 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

7 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

7 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

11 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago