Advertisement
ಸುದ್ದಿಗಳು

ಡಿ.1 ರಂದು ಪಂಜದಲ್ಲಿ ರಾಷ್ಟ್ರೀಯ ಮಟ್ಟದ ಬೈಕ್ ರ‌್ಯಾಲಿ : ಹಳ್ಳಿಯ ರಸ್ತೆಯಲ್ಲಿ ಕೇಳಲಿದೆ ರೊಯ್…ರೊಯ್….ಸದ್ದು

Share

ಪಂಜ: ಪಂಜದ ಬಂಟಮಲೆಯ ತಪ್ಪಲಲ್ಲಿ ರಾಷ್ಟ್ರೀಯ ಮಟ್ಟದ ಬೈಕ್ ರ‌್ಯಾಲಿ ಚಾಂಪಿಯನ್‌ಶಿಪ್ ಡಿ.1 ರಂದು ಬೆಳಗ್ಗೆ 7 ಗಂಟೆಯಿಂದ ನಡೆಯಲಿದೆ.  MRF MOGRIP FMSCI NATIONAL BiKE RALLY CHAMPIONSHIP -2W, 2019 Rally de Mangaluru ROUND 5 ರ ಈ ಕಾರ್ಯಕ್ರಮವು ಮೂರು ಸುತ್ತಿನ ಬೇರೆ ಬೇರೆ ಗ್ರೂಪಿನ ಚಾಂಪಿಯನ್ ಶಿಪ್ ಈ ಒಂದು ಟ್ರ್ಯಾಕ್’ನಲ್ಲಿ ನಡೆಯಲಿದ್ದು, ರಾಷ್ಟ್ರೀಯ ಮಟ್ಟದ ಬೈಕ್ ರ‌್ಯಾಲಿಪಟುಗಳು ಈ ರ‌್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.

‘ಶಿವಾಜಿ ಯುವಕ ಮಂಡಲ ಕೂತ್ಕುಂಜ’ ಇದರ ಸಹಯೋಗದೊಂದಿಗೆ ನಡೆಯುವ ಈ ಕಾರ್ಯಕ್ರಮವು  ಡಿ.1 ರಂದು ಬೆಳಗ್ಗೆ  7.00 ಗಂಟೆಗೆ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ‌ದ ಬಳಿಯಿಂದ ಗಣ್ಯರ ಸಮ್ಮುಖದಲ್ಲಿ ಪ್ರಾರಂಭಗೊಳ್ಳಲಿದೆ. ಬಳಿಕ  ಮಂಚಿಕಟ್ಟೆ-ಪಂಜದ ಬೈಲು-ಮಹೇಶ್ ಕುಮಾರ್ ಕರಿಕ್ಕಳರವರ ರಬ್ಬರ್ ತೋಟದಲ್ಲಾಗಿ – ಕರಿಕ್ಕಳ ಜಂಕ್ಷನ್-ಪಂಬೆತ್ತಾಡಿ-ಜಾಕೆ ಮಾರ್ಗವಾಗಿ-ಚೀಮುಳ್ಳು-ಜಳಕದಹೊಳೆ-ಪಳಂಗಾಯ -ವಾಟೆಕಜೆ ಮಾರ್ಗವಾಗಿ-ಕೂತ್ಕುಂಜ -ಅಜ್ಜಿಹಿತ್ಲು ಮಾರ್ಗವಾಗಿ -ಗಣಪತಿ ಕಟ್ಟೆ-ಅಡ್ಡತೋಡು ಮೂಲಕ ಸಾಗಿ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಮುಂಭಾಗದಲ್ಲಿ ಸಮಾಪ್ತಿಗೊಳ್ಳಲಿರುವುದು.

ಈ ಆಕರ್ಷಕ ಚಾಂಪಿಯನ್‌ಶಿಪ್’ನ ಬೈಕ್ ರ‌್ಯಾಲಿಯನ್ನು ಮೇಲ್ಕಾಣಿಸಿದ ಸ್ಥಳಗಳಲ್ಲಿ ನೋಡಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

2 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

12 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

13 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

13 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

19 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

21 hours ago