Advertisement
ಸುದ್ದಿಗಳು

ಡಿ.1 ರಂದು ಪಂಜದಲ್ಲಿ ರಾಷ್ಟ್ರೀಯ ಮಟ್ಟದ ಬೈಕ್ ರ‌್ಯಾಲಿ : ಹಳ್ಳಿಯ ರಸ್ತೆಯಲ್ಲಿ ಕೇಳಲಿದೆ ರೊಯ್…ರೊಯ್….ಸದ್ದು

Share

ಪಂಜ: ಪಂಜದ ಬಂಟಮಲೆಯ ತಪ್ಪಲಲ್ಲಿ ರಾಷ್ಟ್ರೀಯ ಮಟ್ಟದ ಬೈಕ್ ರ‌್ಯಾಲಿ ಚಾಂಪಿಯನ್‌ಶಿಪ್ ಡಿ.1 ರಂದು ಬೆಳಗ್ಗೆ 7 ಗಂಟೆಯಿಂದ ನಡೆಯಲಿದೆ.  MRF MOGRIP FMSCI NATIONAL BiKE RALLY CHAMPIONSHIP -2W, 2019 Rally de Mangaluru ROUND 5 ರ ಈ ಕಾರ್ಯಕ್ರಮವು ಮೂರು ಸುತ್ತಿನ ಬೇರೆ ಬೇರೆ ಗ್ರೂಪಿನ ಚಾಂಪಿಯನ್ ಶಿಪ್ ಈ ಒಂದು ಟ್ರ್ಯಾಕ್’ನಲ್ಲಿ ನಡೆಯಲಿದ್ದು, ರಾಷ್ಟ್ರೀಯ ಮಟ್ಟದ ಬೈಕ್ ರ‌್ಯಾಲಿಪಟುಗಳು ಈ ರ‌್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.

‘ಶಿವಾಜಿ ಯುವಕ ಮಂಡಲ ಕೂತ್ಕುಂಜ’ ಇದರ ಸಹಯೋಗದೊಂದಿಗೆ ನಡೆಯುವ ಈ ಕಾರ್ಯಕ್ರಮವು  ಡಿ.1 ರಂದು ಬೆಳಗ್ಗೆ  7.00 ಗಂಟೆಗೆ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ‌ದ ಬಳಿಯಿಂದ ಗಣ್ಯರ ಸಮ್ಮುಖದಲ್ಲಿ ಪ್ರಾರಂಭಗೊಳ್ಳಲಿದೆ. ಬಳಿಕ  ಮಂಚಿಕಟ್ಟೆ-ಪಂಜದ ಬೈಲು-ಮಹೇಶ್ ಕುಮಾರ್ ಕರಿಕ್ಕಳರವರ ರಬ್ಬರ್ ತೋಟದಲ್ಲಾಗಿ – ಕರಿಕ್ಕಳ ಜಂಕ್ಷನ್-ಪಂಬೆತ್ತಾಡಿ-ಜಾಕೆ ಮಾರ್ಗವಾಗಿ-ಚೀಮುಳ್ಳು-ಜಳಕದಹೊಳೆ-ಪಳಂಗಾಯ -ವಾಟೆಕಜೆ ಮಾರ್ಗವಾಗಿ-ಕೂತ್ಕುಂಜ -ಅಜ್ಜಿಹಿತ್ಲು ಮಾರ್ಗವಾಗಿ -ಗಣಪತಿ ಕಟ್ಟೆ-ಅಡ್ಡತೋಡು ಮೂಲಕ ಸಾಗಿ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಮುಂಭಾಗದಲ್ಲಿ ಸಮಾಪ್ತಿಗೊಳ್ಳಲಿರುವುದು.

ಈ ಆಕರ್ಷಕ ಚಾಂಪಿಯನ್‌ಶಿಪ್’ನ ಬೈಕ್ ರ‌್ಯಾಲಿಯನ್ನು ಮೇಲ್ಕಾಣಿಸಿದ ಸ್ಥಳಗಳಲ್ಲಿ ನೋಡಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

11 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

20 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

20 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

20 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

20 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago