Advertisement
ಸುದ್ದಿಗಳು

ಡಿ.1 ರಂದು ಪಂಜದಲ್ಲಿ ರಾಷ್ಟ್ರೀಯ ಮಟ್ಟದ ಬೈಕ್ ರ‌್ಯಾಲಿ : ಹಳ್ಳಿಯ ರಸ್ತೆಯಲ್ಲಿ ಕೇಳಲಿದೆ ರೊಯ್…ರೊಯ್….ಸದ್ದು

Share

ಪಂಜ: ಪಂಜದ ಬಂಟಮಲೆಯ ತಪ್ಪಲಲ್ಲಿ ರಾಷ್ಟ್ರೀಯ ಮಟ್ಟದ ಬೈಕ್ ರ‌್ಯಾಲಿ ಚಾಂಪಿಯನ್‌ಶಿಪ್ ಡಿ.1 ರಂದು ಬೆಳಗ್ಗೆ 7 ಗಂಟೆಯಿಂದ ನಡೆಯಲಿದೆ.  MRF MOGRIP FMSCI NATIONAL BiKE RALLY CHAMPIONSHIP -2W, 2019 Rally de Mangaluru ROUND 5 ರ ಈ ಕಾರ್ಯಕ್ರಮವು ಮೂರು ಸುತ್ತಿನ ಬೇರೆ ಬೇರೆ ಗ್ರೂಪಿನ ಚಾಂಪಿಯನ್ ಶಿಪ್ ಈ ಒಂದು ಟ್ರ್ಯಾಕ್’ನಲ್ಲಿ ನಡೆಯಲಿದ್ದು, ರಾಷ್ಟ್ರೀಯ ಮಟ್ಟದ ಬೈಕ್ ರ‌್ಯಾಲಿಪಟುಗಳು ಈ ರ‌್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.

‘ಶಿವಾಜಿ ಯುವಕ ಮಂಡಲ ಕೂತ್ಕುಂಜ’ ಇದರ ಸಹಯೋಗದೊಂದಿಗೆ ನಡೆಯುವ ಈ ಕಾರ್ಯಕ್ರಮವು  ಡಿ.1 ರಂದು ಬೆಳಗ್ಗೆ  7.00 ಗಂಟೆಗೆ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ‌ದ ಬಳಿಯಿಂದ ಗಣ್ಯರ ಸಮ್ಮುಖದಲ್ಲಿ ಪ್ರಾರಂಭಗೊಳ್ಳಲಿದೆ. ಬಳಿಕ  ಮಂಚಿಕಟ್ಟೆ-ಪಂಜದ ಬೈಲು-ಮಹೇಶ್ ಕುಮಾರ್ ಕರಿಕ್ಕಳರವರ ರಬ್ಬರ್ ತೋಟದಲ್ಲಾಗಿ – ಕರಿಕ್ಕಳ ಜಂಕ್ಷನ್-ಪಂಬೆತ್ತಾಡಿ-ಜಾಕೆ ಮಾರ್ಗವಾಗಿ-ಚೀಮುಳ್ಳು-ಜಳಕದಹೊಳೆ-ಪಳಂಗಾಯ -ವಾಟೆಕಜೆ ಮಾರ್ಗವಾಗಿ-ಕೂತ್ಕುಂಜ -ಅಜ್ಜಿಹಿತ್ಲು ಮಾರ್ಗವಾಗಿ -ಗಣಪತಿ ಕಟ್ಟೆ-ಅಡ್ಡತೋಡು ಮೂಲಕ ಸಾಗಿ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಮುಂಭಾಗದಲ್ಲಿ ಸಮಾಪ್ತಿಗೊಳ್ಳಲಿರುವುದು.

ಈ ಆಕರ್ಷಕ ಚಾಂಪಿಯನ್‌ಶಿಪ್’ನ ಬೈಕ್ ರ‌್ಯಾಲಿಯನ್ನು ಮೇಲ್ಕಾಣಿಸಿದ ಸ್ಥಳಗಳಲ್ಲಿ ನೋಡಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

15 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

16 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

21 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

2 days ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

2 days ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

2 days ago