ಸುಳ್ಯ: ಪೆರುವಾಜೆ-ಮುಕ್ಕೂರು ಮೊಗೇರ ಗ್ರಾಮ ಸಮಿತಿ ಆಶ್ರಯದಲ್ಲಿ ನಾಲ್ಕನೇ ವರ್ಷದ ಮೊಗೇರ ಬಾಂಧವರ ಅಂತಾರಾಜ್ಯ ಕ್ರೀಡಾಕೂಟ ಡಿ.15 ರಂದು ಮುಕ್ಕೂರು ಶಾಲಾ ವಠಾರದಲ್ಲಿ ನಡೆಯಲಿದೆ.
ಪತ್ರಕರ್ತ ರಾಧಾಕೃಷ್ಣ ಕೆ ಉಳಿಯತ್ತಡ್ಕ ಉದ್ಘಾಟಿಸಲಿದ್ದಾರೆ. ಸಮಿತಿ ಅಧ್ಯಕ್ಷ ಪುರುಷೋತ್ತಮ ಕುಂಡಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಿಡಿಗೆರೆ ರಾಮಕ್ಕ, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಕೊರಪೋಳು ಜಯನಗರ, ಪೊಲೀಸ್ ಕಾನ್ಸ್ ಟೇಬಲ್ ಸುಂದರ ಮೊದಲಾದವರು ಭಾಗವಹಿಸಲಿದ್ದಾರೆ. ನಟ ರವಿ ರಾಮಕುಂಜ, ಮಧುಸೂದನ್ ಮುಂಡಾಜೆ, ನವ್ಯ ಬೊಮ್ಮಂತ್ತಗುಂಡಿ ಅವರನ್ನು ಸಮ್ಮಾನಿಸಲಾಗುವುದು. ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ.
ಈ ಸಂದರ್ಭ ಶಾಲಾ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು, ಅಂತಾರಾಜ್ಯ ಮಟ್ಟದ ಪುರುಷರ ವಾಲಿಬಾಲ್, ಹಗ್ಗಜಗ್ಗಾಟ, ಮಹಿಳೆಯರ ತ್ರೋಬಾಲ್, ಹಗ್ಗಜಗ್ಗಾಟ ನಡೆಯಲಿದೆ. 50 ವರ್ಷದ ಮೇಲ್ಪಟ್ಟ ಹಿರಿಯರಿಗೆ ಸ್ಪರ್ಧೆಗಳು ನಡೆಯಲಿವೆ.
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…