ಡಿ.16 -ಜೇಸಿಐ ಪದಗ್ರಹಣ

December 11, 2019
3:26 PM

ಸುಳ್ಯ: ಸುಳ್ಯ ಪಯಸ್ವಿನಿ ಜೇಸಿಐ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಡಿ.16ರಂದು ಸಂಜೆ 6.30ಕ್ಕೆ ಸುಳ್ಯ ಅಂಬೆತಡ್ಕದ ಜೇಸಿ ಭವನದಲ್ಲಿ ನಡೆಯಲಿದೆ ಎಂದು ನಿಯೋಜಿತ ಜೇಸಿ ಅಧ್ಯಕ್ಷ ದೇವರಾಜ್ ಕುದ್ಪಾಜೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಜೇಸಿಐ ವಲಯಾಧ್ಯಕ್ಷ ಕಾರ್ತಿಕೇಯ ಮಧ್ಯಸ್ಥ ಮುಖ್ಯ ಅತಿಥಿಯಾಗುವರು.

Advertisement
Advertisement

ನಿಕಟಪೂರ್ವ ವಲಯಾಧ್ಯಕ್ಷ ಅಶೋಕ್ ಚೂಂತಾರು, ವಲಯ ಉಪಾಧ್ಯಕ್ಷ ಪ್ರದೀಪ್ ಬಾಕಿಲ, ಜೇಸಿಐ ಸೀನಿಯರ್ ಲೀಜಿಯನ್ ಅಬ್ದುಲ್ಲ ಎ. ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಜಿ.ಬುದ್ಧನಾಯ್ಕ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜೇಸಿಐ ಉಪಾಧ್ಯಕ್ಷ ಯು.ಪಿ.ಬಶೀರ್ ಬೆಳ್ಳಾರೆ, ನಿರ್ದೇಶಕ ಚೇತನ್ ಚಿಲ್ಪಾರು ಇದ್ದರು.

Advertisement

 

ಜೇಸಿಐ ನೂತನ ಪದಾಧಿಕಾರಿಗಳು:
ಸುಳ್ಯ ಪಯಸ್ವಿನಿ ಜೇಸಿಐ ನೂತನ ಅಧ್ಯಕ್ಷರಾಗಿ ದೇವರಾಜ್ ಕುದ್ಪಾಜೆ, ಉಪಾಧ್ಯಕ್ಷರಾಗಿ ಅಭಿಜ್ಞ ಬೊಮ್ಮೆಟ್ಟಿ, ಬಶೀರ್ ಯು.ಪಿ, ಶೃತಿ ತೀರ್ಥವರ್ಣ ಬಳ್ಳಡ್ಕ, ರವಿ ಬೊಮ್ಮೆಟ್ಟಿ, ದಿವ್ಯಾ ಚೇತನ್ ಅಮೆಮನೆ, ಕಾರ್ಯದರ್ಶಿಯಾಗಿ ಚೇತನ್ ಅಮೆಮನೆ, ಜೊತೆ ಕಾರ್ಯದರ್ಶಿಯಾಗಿ ದೀಕ್ಷಿತ್ ಪಾನತ್ತಿಲ, ಖಜಾಂಜಿಯಾಗಿ ಶೋಭಾ ಅಶೋಕ್ ಚೂಂತಾರು, ನಿರ್ದೇಶಕರಾಗಿ ಚಂದ್ರಶೇಖರ ಕನಕಮಜಲು, ರಂಜಿತ್ ಕುಕ್ಕೆಟ್ಟಿ, ಯೋಗೀಶ್ ಚೂಂತಾರು, ಮರಿಯಾಜ್ಯೋತಿ ರೋಡ್ರಿಗಸ್, ಚೇತನ್ ಚಿಲ್ಪಾರು, ಗುರುರಾಜ್ ಅಜ್ಜಾವರ, ಜೇಸಿರೆಟ್ ಅಧ್ಯಕ್ಷರಾಗಿ ಚೈತನ್ಯ ದೇವರಾಜ್ ಕುದ್ಪಾಜೆ, ಯುವ ಜೇಸಿ ಅಧ್ಯಕ್ಷರಾಗಿ ಚಿತ್ತಾರ ಬಂಟ್ವಾಳ ಆಯ್ಕೆಯಾಗಿದ್ದಾರೆ.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆವರುವುದು ಕಿರಿಕಿರಿ ಎನಿಸಿದರೂ ಬೆವರಿನಿಂದಾಗುವ ಪ್ರಯೋಜನಗಳನ್ನು ತಿಳಿದರೆ ಅಚ್ಚರಿಪಡುತ್ತೀರಿ..!
May 20, 2024
9:20 PM
by: The Rural Mirror ಸುದ್ದಿಜಾಲ
ಗ್ಯಾರಂಟಿಗಳೂ ಮುಂದುವರೆಯುತ್ತವೆ | ಅಭಿವೃದ್ಧಿಯೂ ನಿಲ್ಲಲ್ಲ : ಒಂದು ವರ್ಷ ಪೂರೈಸಿ ಕಾಂಗ್ರೆಸ್‌ ಸರ್ಕಾರ | ಗ್ಯಾರಂಟಿಗಳಿಗೆ ವಾರೆಂಟಿ ಕೊಟ್ಟ ಸಿಎಂ |
May 20, 2024
5:31 PM
by: The Rural Mirror ಸುದ್ದಿಜಾಲ
ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ
May 20, 2024
2:34 PM
by: The Rural Mirror ಸುದ್ದಿಜಾಲ
ಚುನಾವಣಾ ಕಣ | ಇಂದು 5 ನೇ ಹಂತದ ಮತದಾನ | 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ
May 20, 2024
2:21 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror