ಕೊಡಗು: ಕೊಡಗಿನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಸಮಸ್ತ ಕೇರಳ ಜಂಇಯ್ಯತುಲ್ ಮುಅಲ್ಲಿಮಿನ್ ಸೆಂಟ್ರಲ್ ಕೌನ್ಸಿಲ್ 60 ನೇ ವಾರ್ಷಿಕ ಮಹಾ ಸಮ್ಮೇಳನ, ಜಾಮಿಯಾ ನೂರಿಯಾ ಅರಬಿಯ್ಯ ಪಟ್ಟಿಕ್ಕಾಡ್ 57ನೇ ವಾರ್ಷಿಕ 55ನೇ ಸನದುದಾನ ಮಹಾ ಸಮ್ಮೇಳನ ಇದರ ಪ್ರಚಾರ ಪ್ರಯುಕ್ತ ಮಂಜಿನ ನಗರಿ ಗಾಂಧಿ ಮೈದಾನ ಮಡಿಕೇರಿಯಲ್ಲಿ ಡಿ.17ರಂದು ಸಮಸ್ತ ಮಹಾ ಸಮ್ಮೇಳನ ನಡೆಯಲಿದ್ದು, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅರಂತೋಡು ನಿರ್ದೇಶಕ ಹಾಗೂ ಸುಳ್ಯ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಕ್ಲಸ್ಟರ್ ಕನ್ವೀನರ್ ತಾಜುದ್ದೀನ್ ಎಸ್ ಅರಂತೋಡು ಕರೆ ನೀಡಿದರು.
ಸಮಸ್ತ ಮಹಾ ಪಂಡಿತರು ಪಾಲ್ಗೊಳ್ಳುವ ಕಾರ್ಯಕ್ರಮ ದಲ್ಲಿ ಸುಮಾರು 25ಸಾವಿರ ಮಂದಿ ಸೇರುವ ನಿರೀಕ್ಷೆ ಇದೆ. ವಿವಿಧ ಜಿಲ್ಲೆಯ ನಾಯಕರು ಸಮಸ್ತಾಭಿಮಾನಿಗಳು ಭಾಗವಹಿಸಲಿದ್ದಾರೆ.
ಬ್ರೇಡ್ ಪಿಜ್ಜಾಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಬ್ರೇಡ್ ಪೀಸ್…
ಡಾ. ವಿಘ್ನೇಶ್ವರ ವರ್ಮುಡಿ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿದ್ದ ಲೇಖನಗಳನ್ನು ವಿಶ್ವದ ಬೇರೆ…
ಮರೆತುಹೋದ ಮನೆಮಾತನ್ನು ಮರಳಿ ನೆನಪಿಸುವ ಉದ್ದೇಶದಿಂದ ಈ ಬಾರಿಯ ಚಾತುರ್ಮಾಸ್ಯವನ್ನು ಸ್ವಭಾಷಾ ಚಾತುರ್ಮಾಸ್ಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದೇಶದಲ್ಲಿ ರಬ್ಬರ್ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್ ಆಮದು ನೀತಿಯು ರಬ್ಬರ್…
ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…