ಕೊಡಗು: ಕೊಡಗಿನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಸಮಸ್ತ ಕೇರಳ ಜಂಇಯ್ಯತುಲ್ ಮುಅಲ್ಲಿಮಿನ್ ಸೆಂಟ್ರಲ್ ಕೌನ್ಸಿಲ್ 60 ನೇ ವಾರ್ಷಿಕ ಮಹಾ ಸಮ್ಮೇಳನ, ಜಾಮಿಯಾ ನೂರಿಯಾ ಅರಬಿಯ್ಯ ಪಟ್ಟಿಕ್ಕಾಡ್ 57ನೇ ವಾರ್ಷಿಕ 55ನೇ ಸನದುದಾನ ಮಹಾ ಸಮ್ಮೇಳನ ಇದರ ಪ್ರಚಾರ ಪ್ರಯುಕ್ತ ಮಂಜಿನ ನಗರಿ ಗಾಂಧಿ ಮೈದಾನ ಮಡಿಕೇರಿಯಲ್ಲಿ ಡಿ.17ರಂದು ಸಮಸ್ತ ಮಹಾ ಸಮ್ಮೇಳನ ನಡೆಯಲಿದ್ದು, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅರಂತೋಡು ನಿರ್ದೇಶಕ ಹಾಗೂ ಸುಳ್ಯ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಕ್ಲಸ್ಟರ್ ಕನ್ವೀನರ್ ತಾಜುದ್ದೀನ್ ಎಸ್ ಅರಂತೋಡು ಕರೆ ನೀಡಿದರು.
ಸಮಸ್ತ ಮಹಾ ಪಂಡಿತರು ಪಾಲ್ಗೊಳ್ಳುವ ಕಾರ್ಯಕ್ರಮ ದಲ್ಲಿ ಸುಮಾರು 25ಸಾವಿರ ಮಂದಿ ಸೇರುವ ನಿರೀಕ್ಷೆ ಇದೆ. ವಿವಿಧ ಜಿಲ್ಲೆಯ ನಾಯಕರು ಸಮಸ್ತಾಭಿಮಾನಿಗಳು ಭಾಗವಹಿಸಲಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…