ಕೊಡಗು: ಕೊಡಗಿನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಸಮಸ್ತ ಕೇರಳ ಜಂಇಯ್ಯತುಲ್ ಮುಅಲ್ಲಿಮಿನ್ ಸೆಂಟ್ರಲ್ ಕೌನ್ಸಿಲ್ 60 ನೇ ವಾರ್ಷಿಕ ಮಹಾ ಸಮ್ಮೇಳನ, ಜಾಮಿಯಾ ನೂರಿಯಾ ಅರಬಿಯ್ಯ ಪಟ್ಟಿಕ್ಕಾಡ್ 57ನೇ ವಾರ್ಷಿಕ 55ನೇ ಸನದುದಾನ ಮಹಾ ಸಮ್ಮೇಳನ ಇದರ ಪ್ರಚಾರ ಪ್ರಯುಕ್ತ ಮಂಜಿನ ನಗರಿ ಗಾಂಧಿ ಮೈದಾನ ಮಡಿಕೇರಿಯಲ್ಲಿ ಡಿ.17ರಂದು ಸಮಸ್ತ ಮಹಾ ಸಮ್ಮೇಳನ ನಡೆಯಲಿದ್ದು, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅರಂತೋಡು ನಿರ್ದೇಶಕ ಹಾಗೂ ಸುಳ್ಯ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಕ್ಲಸ್ಟರ್ ಕನ್ವೀನರ್ ತಾಜುದ್ದೀನ್ ಎಸ್ ಅರಂತೋಡು ಕರೆ ನೀಡಿದರು.
ಸಮಸ್ತ ಮಹಾ ಪಂಡಿತರು ಪಾಲ್ಗೊಳ್ಳುವ ಕಾರ್ಯಕ್ರಮ ದಲ್ಲಿ ಸುಮಾರು 25ಸಾವಿರ ಮಂದಿ ಸೇರುವ ನಿರೀಕ್ಷೆ ಇದೆ. ವಿವಿಧ ಜಿಲ್ಲೆಯ ನಾಯಕರು ಸಮಸ್ತಾಭಿಮಾನಿಗಳು ಭಾಗವಹಿಸಲಿದ್ದಾರೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…