ಕೊಡಗು: ಕೊಡಗಿನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಸಮಸ್ತ ಕೇರಳ ಜಂಇಯ್ಯತುಲ್ ಮುಅಲ್ಲಿಮಿನ್ ಸೆಂಟ್ರಲ್ ಕೌನ್ಸಿಲ್ 60 ನೇ ವಾರ್ಷಿಕ ಮಹಾ ಸಮ್ಮೇಳನ, ಜಾಮಿಯಾ ನೂರಿಯಾ ಅರಬಿಯ್ಯ ಪಟ್ಟಿಕ್ಕಾಡ್ 57ನೇ ವಾರ್ಷಿಕ 55ನೇ ಸನದುದಾನ ಮಹಾ ಸಮ್ಮೇಳನ ಇದರ ಪ್ರಚಾರ ಪ್ರಯುಕ್ತ ಮಂಜಿನ ನಗರಿ ಗಾಂಧಿ ಮೈದಾನ ಮಡಿಕೇರಿಯಲ್ಲಿ ಡಿ.17ರಂದು ಸಮಸ್ತ ಮಹಾ ಸಮ್ಮೇಳನ ನಡೆಯಲಿದ್ದು, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅರಂತೋಡು ನಿರ್ದೇಶಕ ಹಾಗೂ ಸುಳ್ಯ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಕ್ಲಸ್ಟರ್ ಕನ್ವೀನರ್ ತಾಜುದ್ದೀನ್ ಎಸ್ ಅರಂತೋಡು ಕರೆ ನೀಡಿದರು.
ಸಮಸ್ತ ಮಹಾ ಪಂಡಿತರು ಪಾಲ್ಗೊಳ್ಳುವ ಕಾರ್ಯಕ್ರಮ ದಲ್ಲಿ ಸುಮಾರು 25ಸಾವಿರ ಮಂದಿ ಸೇರುವ ನಿರೀಕ್ಷೆ ಇದೆ. ವಿವಿಧ ಜಿಲ್ಲೆಯ ನಾಯಕರು ಸಮಸ್ತಾಭಿಮಾನಿಗಳು ಭಾಗವಹಿಸಲಿದ್ದಾರೆ.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…