ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಭಾರತದ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ಮುಂದುವರೆದಿದೆ. ಈ ಪ್ರತಿಭಟನೆ ಪಶ್ಚಿಮ ಬಂಗಾಳಕ್ಕೂ ವಿಸ್ತರಣೆಯಾಗಿದ್ದು, ತೀವ್ರ ಸ್ವರೂಪ ಪಡೆದುಕೊಂಡು ಹಿಂಸಾಚರಕ್ಕೆ ತಿರುಗಿದೆ.
ಕರ್ನಾಟಕದಾದ್ಯಂತ ಡಿ.19 [ಗುರುವಾರ] ಪ್ರಗತಿ ಪರ ಸಂಘಟನೆಗಳು, ಸಿಐಟಿಯು, ಸಿಪಿಐ ಮತ್ತು ದಲಿತ ಸಂಘಟನೆಗಳು ಪ್ರತಿಭಟನೆ ಹಾಗೂ ಬಂದ್ ನಡೆಸುವುದರಿಂದ ಮುಂಜಾಗೃತಾ ಕ್ರಮವಾಗಿ ರಾಜ್ಯದ ಹಲವು ಜೆಲ್ಲೆಗಳಲ್ಲಿ ಆಯಾ ಜಿಲ್ಲೆಯ ಜಿಲ್ಲಾ ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳು 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಬಹುತೇಕ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಯಾವುದೇ ಪ್ರತಿಭಟನೆ, ಸಭೆ- ಸಮಾರಂಭಗಳನ್ನು ಮಾಡುವಂತಿಲ್ಲ. ಎಂದಿನಂತೆ ವಾಹನ ಸಂಚಾರ, ವ್ಯಾಪಾರ ವಹಿವಾಟುಗಳು ನಡೆಯಲಿವೆ.
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…