ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಭಾರತದ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ಮುಂದುವರೆದಿದೆ. ಈ ಪ್ರತಿಭಟನೆ ಪಶ್ಚಿಮ ಬಂಗಾಳಕ್ಕೂ ವಿಸ್ತರಣೆಯಾಗಿದ್ದು, ತೀವ್ರ ಸ್ವರೂಪ ಪಡೆದುಕೊಂಡು ಹಿಂಸಾಚರಕ್ಕೆ ತಿರುಗಿದೆ.
ಕರ್ನಾಟಕದಾದ್ಯಂತ ಡಿ.19 [ಗುರುವಾರ] ಪ್ರಗತಿ ಪರ ಸಂಘಟನೆಗಳು, ಸಿಐಟಿಯು, ಸಿಪಿಐ ಮತ್ತು ದಲಿತ ಸಂಘಟನೆಗಳು ಪ್ರತಿಭಟನೆ ಹಾಗೂ ಬಂದ್ ನಡೆಸುವುದರಿಂದ ಮುಂಜಾಗೃತಾ ಕ್ರಮವಾಗಿ ರಾಜ್ಯದ ಹಲವು ಜೆಲ್ಲೆಗಳಲ್ಲಿ ಆಯಾ ಜಿಲ್ಲೆಯ ಜಿಲ್ಲಾ ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳು 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಬಹುತೇಕ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಯಾವುದೇ ಪ್ರತಿಭಟನೆ, ಸಭೆ- ಸಮಾರಂಭಗಳನ್ನು ಮಾಡುವಂತಿಲ್ಲ. ಎಂದಿನಂತೆ ವಾಹನ ಸಂಚಾರ, ವ್ಯಾಪಾರ ವಹಿವಾಟುಗಳು ನಡೆಯಲಿವೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…