ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಭಾರತದ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ಮುಂದುವರೆದಿದೆ. ಈ ಪ್ರತಿಭಟನೆ ಪಶ್ಚಿಮ ಬಂಗಾಳಕ್ಕೂ ವಿಸ್ತರಣೆಯಾಗಿದ್ದು, ತೀವ್ರ ಸ್ವರೂಪ ಪಡೆದುಕೊಂಡು ಹಿಂಸಾಚರಕ್ಕೆ ತಿರುಗಿದೆ.
ಕರ್ನಾಟಕದಾದ್ಯಂತ ಡಿ.19 [ಗುರುವಾರ] ಪ್ರಗತಿ ಪರ ಸಂಘಟನೆಗಳು, ಸಿಐಟಿಯು, ಸಿಪಿಐ ಮತ್ತು ದಲಿತ ಸಂಘಟನೆಗಳು ಪ್ರತಿಭಟನೆ ಹಾಗೂ ಬಂದ್ ನಡೆಸುವುದರಿಂದ ಮುಂಜಾಗೃತಾ ಕ್ರಮವಾಗಿ ರಾಜ್ಯದ ಹಲವು ಜೆಲ್ಲೆಗಳಲ್ಲಿ ಆಯಾ ಜಿಲ್ಲೆಯ ಜಿಲ್ಲಾ ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳು 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಬಹುತೇಕ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಯಾವುದೇ ಪ್ರತಿಭಟನೆ, ಸಭೆ- ಸಮಾರಂಭಗಳನ್ನು ಮಾಡುವಂತಿಲ್ಲ. ಎಂದಿನಂತೆ ವಾಹನ ಸಂಚಾರ, ವ್ಯಾಪಾರ ವಹಿವಾಟುಗಳು ನಡೆಯಲಿವೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…