ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಭಾರತದ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ಮುಂದುವರೆದಿದೆ. ಈ ಪ್ರತಿಭಟನೆ ಪಶ್ಚಿಮ ಬಂಗಾಳಕ್ಕೂ ವಿಸ್ತರಣೆಯಾಗಿದ್ದು, ತೀವ್ರ ಸ್ವರೂಪ ಪಡೆದುಕೊಂಡು ಹಿಂಸಾಚರಕ್ಕೆ ತಿರುಗಿದೆ.
ಕರ್ನಾಟಕದಾದ್ಯಂತ ಡಿ.19 [ಗುರುವಾರ] ಪ್ರಗತಿ ಪರ ಸಂಘಟನೆಗಳು, ಸಿಐಟಿಯು, ಸಿಪಿಐ ಮತ್ತು ದಲಿತ ಸಂಘಟನೆಗಳು ಪ್ರತಿಭಟನೆ ಹಾಗೂ ಬಂದ್ ನಡೆಸುವುದರಿಂದ ಮುಂಜಾಗೃತಾ ಕ್ರಮವಾಗಿ ರಾಜ್ಯದ ಹಲವು ಜೆಲ್ಲೆಗಳಲ್ಲಿ ಆಯಾ ಜಿಲ್ಲೆಯ ಜಿಲ್ಲಾ ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳು 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಬಹುತೇಕ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಯಾವುದೇ ಪ್ರತಿಭಟನೆ, ಸಭೆ- ಸಮಾರಂಭಗಳನ್ನು ಮಾಡುವಂತಿಲ್ಲ. ಎಂದಿನಂತೆ ವಾಹನ ಸಂಚಾರ, ವ್ಯಾಪಾರ ವಹಿವಾಟುಗಳು ನಡೆಯಲಿವೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…