ಮಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ನಗರದಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ತಿರುಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕಾಗಿ ಮಂಗಳೂರಿನ 5 ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಿ ನಿನ್ನೆ ಆದೇಶ ಹೊರಡಿಸಲಾಗಿತ್ತು . ಅಲ್ಲದೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕರ್ಫ್ಯೂವನ್ನು ಡಿ.22ರ ರಾತ್ರಿಯವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.
ಜೊತೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ ಅಂದರೆ ಡಿ. 21 ರಂದು ಕೂಡ ಎಲ್ಲಾ ಅಂಗನವಾಡಿ, ಶಾಲಾ, ಕಾಲೇಜು, ಐಟಿಐ, ಪಾಲಿಟೆಕ್ನಿಕ್, ವೃತ್ತಿಪರ ಕಾಲೇಜುಗಳಿಗೆ ರಜೆ – ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಘೋಷಣೆ ಮಾಡಿದ್ದಾರೆ.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…