ಡಿ.23 ಡಾ| ಕುರುಂಜಿ ವೆಂಕಟರಮಣ ಗೌಡರವರ 91ನೇ ಜಯಂತೋತ್ಸವ: ವಿಚಾರ ಸಂಕಿರಣ

December 17, 2019
7:30 PM

ಸುಳ್ಯ: ಯುವಜನ ಸಂಯುಕ್ತ ಮಂಡಳಿ ಸುಳ್ಯ ತಾಲೂಕು ಇದರ ನೇತೃತ್ವದಲ್ಲಿ ಡಾ| ಕುರುಂಜಿ ವೆಂಕಟರಮಣ ಗೌಡರವರ 91ನೇ ಜಯಂತೋತ್ಸವದ ಅಂಗವಾಗಿ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ಹಾಗೂ ರೋಟರಿ ಕ್ಲಬ್ ಸುಳ್ಯ ಇದರ ಸಹಯೋಗದಲ್ಲಿ ಡಿಸೆಂಬರ್ 23 ಸೋಮವಾರ ಪೂರ್ವಾಹ್ನ ಗಂಟೆ 10 ರಿಂದ ಡಾ. ಕುರುಂಜಿ ವೆಂಕಟರಮಣ ಗೌಡರಿಂದ ಸುಳ್ಯ ಅಭಿವೃದ್ಧಿಯ ಕೊಡುಗೆ ಎನ್ನುವ ವಿಷಯದಲ್ಲಿ ವಿಚಾರ ಸಂಕಿರಣ ಹಾಗೂ ವಿನಿಮಯಗಳು ಹಮ್ಮಿಕೊಳ್ಳಲಾಗಿದ್ದು ಸಾಹಿತಿ ಹಾಗೂ ನಿವೃತ್ತ ಅರ್ಥಶಾಸ್ತ್ರದ ಪ್ರಾಧ್ಯಾಪಕರಾದ ಡಾ| ಪ್ರಭಾಕರ ಶಿಶಿಲರವರು ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.

Advertisement

ಇದರೊಂದಿಗೆ ಅರ್ಕಿಟೆಕ್ ಇಂಜಿನಿಯರ್ ಸಾಯಿರಾಂರವರು ನೀರಿಂಗಿಸುವ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ತಾಲೂಕಿನ ಯುವಕ- ಯುವತಿ ಮಂಡಲಗಳು ಹಾಗೂ ಇತರ ಹವ್ಯಾಸಿ ಸಂಸ್ಥೆಗಳ ಸದಸ್ಯರುಗಳು ಭಾಗವಹಿಸಬೇಕೆಂದು, ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷರಾದ ಶಂಕರ್ ಪೆರಾಜೆ ಹಾಗೂ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲುರವರು ಜಂಟಿಯಾಗಿ ಪತ್ರಿಕಾ ಹೇಳಿಕೆಯಲ್ಲಿ ವಿನಂತಿಸಿಕೊಂಡಿರುತ್ತಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜ.26 | ಸಾರಡ್ಕದಲ್ಲಿ ಕೃಷಿ ಹಬ್ಬ | ವಿವಿಧ ಗೋಷ್ಠಿಗಳು |
January 25, 2025
5:01 PM
by: ದ ರೂರಲ್ ಮಿರರ್.ಕಾಂ
ಮಂಗಳೂರು | ಕದ್ರಿ ಉದ್ಯಾನದಲ್ಲಿ ಜ.23 ರಿಂದ  ಫಲಪುಷ್ಪ ಪ್ರದರ್ಶನ | 20 ಸಾವಿರಕ್ಕೂ ಅಧಿಕ ಹೂವಿನ ಗಿಡಗಳ ಪ್ರದರ್ಶನ |
January 11, 2025
7:18 AM
by: The Rural Mirror ಸುದ್ದಿಜಾಲ
ಡಿ. 29 | ಕುಂಬಳೆಯಲ್ಲಿ ಕಲಾವಿದ ಕುಂಬಳೆ ಶ್ರೀಧರ ರಾವ್ ಸ್ಮೃತಿ | ‘ಕಲಾ ಶ್ರೀಧರ’ ಕೃತಿ ಅನಾವರಣ |
December 26, 2024
11:28 AM
by: ದ ರೂರಲ್ ಮಿರರ್.ಕಾಂ
ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |
October 23, 2024
8:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group