ಡಿ.25: ಬೆಳ್ಳಾರೆಯಲ್ಲಿ ನಾದ-ನಿನಾದ 2019

December 23, 2019
7:27 PM

ಬೆಳ್ಳಾರೆ : ಗಾನಸಿರಿ ಕಲಾಕೇಂದ್ರ ಪುತ್ತೂರು ಇದರ ಬೆಳ್ಳಾರೆ ಶಾಖೆ ಇದರ ಆಶ್ರಯದಲ್ಲಿ ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ ಪುರಸ್ಕೃತ ಗಾಯಕ ಡಾ.ಕಿರಣ್ ಕುಮಾರ್ ಪುತ್ತೂರು ಸಾರಥ್ಯದಲ್ಲಿ ನಾದ-ನಿನಾದ 2019 ಗಾನ ಕುಸುಮಗಳ ನಡುವೆ ಗಾಯನ ಸ್ಪರ್ಧೆ ಡಿ.25ರಂದು ಮದ್ಯಾಹ್ನ 2ರಿಂದ ರಾತ್ರಿ 8.30ರವರೆಗೆ ಬೆಳ್ಳಾರೆ ದೇವಿ ಹೈಟ್ಸ್‍ನ ಅನುಗ್ರಹ ಸಭಾಭವನದಲ್ಲಿ ನಡೆಯಲಿದೆ.

Advertisement
Advertisement
Advertisement

ಕಾರ್ಯಕ್ರಮಕ್ಕೆ ಉಚಿತ ಪ್ರವೇಶ ಹಾಗೂ ಆಗಮಿಸಿದವರಿಗೆ ಲಕ್ಕಿ ಡ್ರಾ ಮೂಲಕ ಬಹುಮಾನ ಪಡಯುವ ಅವಕಾಶವಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗೋವಿಜ್ಞಾನ, ವಿಷಮುಕ್ತ ಕೃಷಿ ಹಾಗೂ ಗ್ರಾಮೋದ್ಯೋಗ ಆಧಾರಿತ ಸ್ವಾವಲಂಬಿ ಗ್ರಾಮ ನಿರ್ಮಾಣದ ಮಹಾ ಶಿಬಿರ
March 20, 2024
4:04 PM
by: The Rural Mirror ಸುದ್ದಿಜಾಲ
ಅರ್ಥಿಕ ಬೆಳೆಯಾಗಿ ಬಿದಿರು | ಬಿದಿರು ಬೆಳೆಸುವ ಕುರಿತು ವಿಚಾರ ವಿನಿಮಯ ಸಭೆ
March 18, 2024
2:05 PM
by: The Rural Mirror ಸುದ್ದಿಜಾಲ
ನಿಮಗೆ ಹಾಲು ಕರೆಯಲು ಬರುತ್ತಾ..? ಹಾಗಾದ್ರೆ ಹಾಲು ಕರೆಯಿರಿ, ಭರ್ಜರಿ ಬಹುಮಾನ ಗೆಲ್ಲಿರಿ..
February 10, 2024
12:18 PM
by: The Rural Mirror ಸುದ್ದಿಜಾಲ
ಲಾಲ್‌ಬಾಗ್‌ ಫ್ಲವರ್‌ ಶೋ | ಪ್ರವಾಸಿಗರನ್ನು ಕೈಬೀಸಿ ಕರೆದ ಸಸ್ಯಕಾಶಿ : ಭರ್ಜರಿ ರೆಸ್ಪಾನ್ಸ್, ಕೋಟಿ ಮೀರಿದ ಆದಾಯ
January 27, 2024
11:51 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror