ಬೆಳ್ಳಾರೆ : ಗಾನಸಿರಿ ಕಲಾಕೇಂದ್ರ ಪುತ್ತೂರು ಇದರ ಬೆಳ್ಳಾರೆ ಶಾಖೆ ಇದರ ಆಶ್ರಯದಲ್ಲಿ ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ ಪುರಸ್ಕೃತ ಗಾಯಕ ಡಾ.ಕಿರಣ್ ಕುಮಾರ್ ಪುತ್ತೂರು ಸಾರಥ್ಯದಲ್ಲಿ ನಾದ-ನಿನಾದ 2019 ಗಾನ ಕುಸುಮಗಳ ನಡುವೆ ಗಾಯನ ಸ್ಪರ್ಧೆ ಡಿ.25ರಂದು ಮದ್ಯಾಹ್ನ 2ರಿಂದ ರಾತ್ರಿ 8.30ರವರೆಗೆ ಬೆಳ್ಳಾರೆ ದೇವಿ ಹೈಟ್ಸ್ನ ಅನುಗ್ರಹ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮಕ್ಕೆ ಉಚಿತ ಪ್ರವೇಶ ಹಾಗೂ ಆಗಮಿಸಿದವರಿಗೆ ಲಕ್ಕಿ ಡ್ರಾ ಮೂಲಕ ಬಹುಮಾನ ಪಡಯುವ ಅವಕಾಶವಿದೆ ಎಂದು ಪ್ರಕಟಣೆ ತಿಳಿಸಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…