ಬೆಳ್ಳಾರೆ : ಗಾನಸಿರಿ ಕಲಾಕೇಂದ್ರ ಪುತ್ತೂರು ಇದರ ಬೆಳ್ಳಾರೆ ಶಾಖೆ ಇದರ ಆಶ್ರಯದಲ್ಲಿ ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ ಪುರಸ್ಕೃತ ಗಾಯಕ ಡಾ.ಕಿರಣ್ ಕುಮಾರ್ ಪುತ್ತೂರು ಸಾರಥ್ಯದಲ್ಲಿ ನಾದ-ನಿನಾದ 2019 ಗಾನ ಕುಸುಮಗಳ ನಡುವೆ ಗಾಯನ ಸ್ಪರ್ಧೆ ಡಿ.25ರಂದು ಮದ್ಯಾಹ್ನ 2ರಿಂದ ರಾತ್ರಿ 8.30ರವರೆಗೆ ಬೆಳ್ಳಾರೆ ದೇವಿ ಹೈಟ್ಸ್ನ ಅನುಗ್ರಹ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮಕ್ಕೆ ಉಚಿತ ಪ್ರವೇಶ ಹಾಗೂ ಆಗಮಿಸಿದವರಿಗೆ ಲಕ್ಕಿ ಡ್ರಾ ಮೂಲಕ ಬಹುಮಾನ ಪಡಯುವ ಅವಕಾಶವಿದೆ ಎಂದು ಪ್ರಕಟಣೆ ತಿಳಿಸಿದೆ.
ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…
ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…