ಬೆಳ್ಳಾರೆ : ಗಾನಸಿರಿ ಕಲಾಕೇಂದ್ರ ಪುತ್ತೂರು ಇದರ ಬೆಳ್ಳಾರೆ ಶಾಖೆ ಇದರ ಆಶ್ರಯದಲ್ಲಿ ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ ಪುರಸ್ಕೃತ ಗಾಯಕ ಡಾ.ಕಿರಣ್ ಕುಮಾರ್ ಪುತ್ತೂರು ಸಾರಥ್ಯದಲ್ಲಿ ನಾದ-ನಿನಾದ 2019 ಗಾನ ಕುಸುಮಗಳ ನಡುವೆ ಗಾಯನ ಸ್ಪರ್ಧೆ ಡಿ.25ರಂದು ಮದ್ಯಾಹ್ನ 2ರಿಂದ ರಾತ್ರಿ 8.30ರವರೆಗೆ ಬೆಳ್ಳಾರೆ ದೇವಿ ಹೈಟ್ಸ್ನ ಅನುಗ್ರಹ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮಕ್ಕೆ ಉಚಿತ ಪ್ರವೇಶ ಹಾಗೂ ಆಗಮಿಸಿದವರಿಗೆ ಲಕ್ಕಿ ಡ್ರಾ ಮೂಲಕ ಬಹುಮಾನ ಪಡಯುವ ಅವಕಾಶವಿದೆ ಎಂದು ಪ್ರಕಟಣೆ ತಿಳಿಸಿದೆ.
ಮಳೆಗಾಗಿ ಸಾಮೂಹಿಕ ಪ್ರಾರ್ಥನೆ, ವಿಶೇಷ ಪೂಜೆ ನಡೆಯಲಿದೆ.
ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಪೂರ್ವ ಮುಂಗಾರು ಮಳೆಯಾಗುವ ಲಕ್ಷಣಗಳಿವೆ.
ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…
ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…