ಸುಳ್ಯ: ಇಬ್ಬನಿ ಸುಳ್ಯ ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ಜಂಟಿ ಆಶ್ರಯದಲ್ಲಿ ನಡೆಯುತ್ತಿರುವ ಡೆಂಘೆ ಹಾಗೂ ಚಿಕುನ್ ಗುನ್ಯಾ ಖಾಯಿಲೆ ಬಗ್ಗೆ ಜನಜಾಗೃತಿ ಅಭಿಯಾನಕ್ಕೆ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಚಾಲನೆ ನೀಡಿದರು.
ಅಭಿಯಾನದ ಭಾಗವಾಗಿ ಕೊಡಿಯಾಲಬೈಲು ಕಾಲನಿಗೆ ಭೇಟಿ ನೀಡಿ ಮನೆ ಮನೆಗಳಿಗೆ ಕರಪತ್ರ ವಿತರಿಸಿ ಮಾಹಿತಿ ನೀಡಲಾಯಿತು. ನಂತರ ಕೊಡಿಯಾಲಬೈಲು ಸ.ಕಿ.ಪ್ರಾ ಶಾಲೆಯಲ್ಲಿ ಡೆಂಘೆ ತಡೆಗಟ್ಟುವ ಬಗ್ಗೆ ಪ್ರಾತ್ಯಕ್ಷತೆ ತೋರಿಸಿ ಕರಪತ್ರ ಹಂಚಲಾಯಿತು. ಬಳಿಕ ಕೊಡಿಯಾಲಬೈಲು ಮಹಾತ್ಮಾ ಗಾಂಧಿ ಮಲ್ನಾಡ್ ಪ್ರೌಢ ಶಾಲೆಯಲ್ಲಿ ಭೇಟಿ ಕೊಟ್ಟು ಕರ ಪತ್ರ ಹಂಚಲಾಯಿತು.ಜಟ್ಟಿಪಳ್ಳದಲ್ಲಿ ಸಾರ್ವಜನಿಕರಿಗೆ ಮಾಹಿತಿ ಕರಪತ್ರ ನೀಡಲಾಗಿದೆ.
ಈ ಸಂಧರ್ಭದಲ್ಲಿ ಇಬ್ಬನಿ ಅಧ್ಯಕ್ಷ ಖಾದರ್ ಜಟ್ಟಿಪಳ್ಳ, ಇಬ್ಬನಿಯ ಮಾರ್ಗದರ್ಶಕ ರಶೀದ್ ಜಟ್ಟಿಪಳ್ಳ, ಸಿಟಿ ಫ್ರೆಂಡ್ಸ್ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ಜಟ್ಟಿಪಳ್ಳ ಅಧ್ಯಕ್ಷ ನಾಸಿರ್ ಸಿ.ಎ ಸಿ.ಎಫ್ ಸಿ ಸಾಮಾಜಿಕ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಕೆ.ಎ, ಸಂಘಟನಾ ಕಾರ್ಯದರ್ಶಿ ಶಿಹಾಬ್ ಜೆ.ಎಂ , ಇಬ್ಬನಿ ಸುಳ್ಯ, ಸಜ್ಜನ ಪ್ರತಿಷ್ಠಾನ ಬೀಜದ ಕಟ್ಟೆ ಹಾಗೂ ಸಿ.ಎಫ್.ಸಿ ಪಧಾಧಿಕಾರಿಗಳಾದ ಸತ್ಯನಾರಾಯಣ, ಫವಾಝ್ ಎನ್ ಎ , ಹಜರತ್ ಖಲೀಲ್, ರಿಯಾಜ್ ಸಿ.ಎ, ಅಲ್ತಾಫ್ ಜಟ್ಟಿಪಳ್ಳ, ಶಾನವಾಸ್ ಶೇಖ್ ಜ್ಯೋತಿ, ನಾಸಿರ್ ಪೈಚಾರ್ ಮುಂತಾದವರು ಉಪಸ್ಥಿತರಿದ್ದರು.
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…