Advertisement
ಸುದ್ದಿಗಳು

ಡೆಂಘೆ ಕುರಿತು ಜನಜಾಗೃತಿ ಅಭಿಯಾನಕ್ಕೆ ಚಾಲನೆ

Share

ಸುಳ್ಯ: ಇಬ್ಬನಿ ಸುಳ್ಯ ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ಜಂಟಿ ಆಶ್ರಯದಲ್ಲಿ ನಡೆಯುತ್ತಿರುವ ಡೆಂಘೆ ಹಾಗೂ ಚಿಕುನ್ ಗುನ್ಯಾ ಖಾಯಿಲೆ ಬಗ್ಗೆ ಜನಜಾಗೃತಿ ಅಭಿಯಾನಕ್ಕೆ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಚಾಲನೆ ನೀಡಿದರು.

ಅಭಿಯಾನದ ಭಾಗವಾಗಿ ಕೊಡಿಯಾಲಬೈಲು ಕಾಲನಿಗೆ ಭೇಟಿ ನೀಡಿ ಮನೆ ಮನೆಗಳಿಗೆ ಕರಪತ್ರ ವಿತರಿಸಿ ಮಾಹಿತಿ ನೀಡಲಾಯಿತು. ನಂತರ ಕೊಡಿಯಾಲಬೈಲು ಸ.ಕಿ.ಪ್ರಾ ಶಾಲೆಯಲ್ಲಿ ಡೆಂಘೆ ತಡೆಗಟ್ಟುವ ಬಗ್ಗೆ ಪ್ರಾತ್ಯಕ್ಷತೆ ತೋರಿಸಿ ಕರಪತ್ರ ಹಂಚಲಾಯಿತು. ಬಳಿಕ ಕೊಡಿಯಾಲಬೈಲು ಮಹಾತ್ಮಾ ಗಾಂಧಿ ಮಲ್ನಾಡ್ ಪ್ರೌಢ ಶಾಲೆಯಲ್ಲಿ ಭೇಟಿ ಕೊಟ್ಟು ಕರ ಪತ್ರ ಹಂಚಲಾಯಿತು.ಜಟ್ಟಿಪಳ್ಳದಲ್ಲಿ ಸಾರ್ವಜನಿಕರಿಗೆ ಮಾಹಿತಿ ಕರಪತ್ರ ನೀಡಲಾಗಿದೆ.

ಈ ಸಂಧರ್ಭದಲ್ಲಿ ಇಬ್ಬನಿ ಅಧ್ಯಕ್ಷ ಖಾದರ್ ಜಟ್ಟಿಪಳ್ಳ, ಇಬ್ಬನಿಯ ಮಾರ್ಗದರ್ಶಕ ರಶೀದ್ ಜಟ್ಟಿಪಳ್ಳ, ಸಿಟಿ ಫ್ರೆಂಡ್ಸ್ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ಜಟ್ಟಿಪಳ್ಳ ಅಧ್ಯಕ್ಷ ನಾಸಿರ್ ಸಿ.ಎ ಸಿ.ಎಫ್ ಸಿ ಸಾಮಾಜಿಕ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಕೆ.ಎ, ಸಂಘಟನಾ ಕಾರ್ಯದರ್ಶಿ ಶಿಹಾಬ್ ಜೆ.ಎಂ , ಇಬ್ಬನಿ ಸುಳ್ಯ, ಸಜ್ಜನ ಪ್ರತಿಷ್ಠಾನ ಬೀಜದ ಕಟ್ಟೆ ಹಾಗೂ ಸಿ.ಎಫ್.ಸಿ ಪಧಾಧಿಕಾರಿಗಳಾದ ಸತ್ಯನಾರಾಯಣ, ಫವಾಝ್ ಎನ್ ಎ , ಹಜರತ್ ಖಲೀಲ್, ರಿಯಾಜ್ ಸಿ.ಎ, ಅಲ್ತಾಫ್ ಜಟ್ಟಿಪಳ್ಳ, ಶಾನವಾಸ್ ಶೇಖ್ ಜ್ಯೋತಿ, ನಾಸಿರ್ ಪೈಚಾರ್ ಮುಂತಾದವರು ಉಪಸ್ಥಿತರಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

9 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

12 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

21 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

22 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

23 hours ago