ಗುತ್ತಿಗಾರು: ಸುಳ್ಯ ತಾಲೂಕಿನ ವಿವಿದೆಡೆ ಡೆಂಘೆ ಜ್ವರದ ಲಕ್ಷಣಗಳು ಹೆಚ್ಚಾಗುತ್ತಿದ್ದಂತೆ ಜಾಗೃತಿ ಅಭಿಯಾನವನ್ನು ಆರೋಗ್ಯ ಇಲಾಖೆ ಹಮ್ಮಿಕೊಂಡಿದೆ. ಕರಪತ್ರ ವಿತರಣೆ, ನೀರು ನಿಲ್ಲದಂತೆ ಕ್ರಮ, ಮೈಕ್ ಮೂಲಕ ಪ್ರಚಾರ ಸೇರಿದಂತೆ ಸಾಮಾಜಿಕ ಸಂಘಟನೆಗಳ ಸಹಕಾರದಿಂದ ಜಾಗೃತಿ ಮೂಡಿಸುತ್ತಿದೆ.
ಗುತ್ತಿಗಾರಿನಲ್ಲಿ ನಡೆದ ಪ್ರಚಾರ ಅಭಿಯಾನಕ್ಕೆ ಗುತ್ತಿಗಾರು ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಚಾಲನೆ ನೀಡಿದರು. ಈ ಸಂದರ್ಭ ಆರೋಗ್ಯ ಇಲಾಖೆಯ ಸಿಬಂದಿಗಳು ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel