ಗುತ್ತಿಗಾರು: ಸುಳ್ಯ ತಾಲೂಕಿನ ವಿವಿದೆಡೆ ಡೆಂಘೆ ಜ್ವರದ ಲಕ್ಷಣಗಳು ಹೆಚ್ಚಾಗುತ್ತಿದ್ದಂತೆ ಜಾಗೃತಿ ಅಭಿಯಾನವನ್ನು ಆರೋಗ್ಯ ಇಲಾಖೆ ಹಮ್ಮಿಕೊಂಡಿದೆ. ಕರಪತ್ರ ವಿತರಣೆ, ನೀರು ನಿಲ್ಲದಂತೆ ಕ್ರಮ, ಮೈಕ್ ಮೂಲಕ ಪ್ರಚಾರ ಸೇರಿದಂತೆ ಸಾಮಾಜಿಕ ಸಂಘಟನೆಗಳ ಸಹಕಾರದಿಂದ ಜಾಗೃತಿ ಮೂಡಿಸುತ್ತಿದೆ.
ಗುತ್ತಿಗಾರಿನಲ್ಲಿ ನಡೆದ ಪ್ರಚಾರ ಅಭಿಯಾನಕ್ಕೆ ಗುತ್ತಿಗಾರು ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಚಾಲನೆ ನೀಡಿದರು. ಈ ಸಂದರ್ಭ ಆರೋಗ್ಯ ಇಲಾಖೆಯ ಸಿಬಂದಿಗಳು ಉಪಸ್ಥಿತರಿದ್ದರು.
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…