ಗುತ್ತಿಗಾರು: ಸುಳ್ಯ ತಾಲೂಕಿನ ವಿವಿದೆಡೆ ಡೆಂಘೆ ಜ್ವರದ ಲಕ್ಷಣಗಳು ಹೆಚ್ಚಾಗುತ್ತಿದ್ದಂತೆ ಜಾಗೃತಿ ಅಭಿಯಾನವನ್ನು ಆರೋಗ್ಯ ಇಲಾಖೆ ಹಮ್ಮಿಕೊಂಡಿದೆ. ಕರಪತ್ರ ವಿತರಣೆ, ನೀರು ನಿಲ್ಲದಂತೆ ಕ್ರಮ, ಮೈಕ್ ಮೂಲಕ ಪ್ರಚಾರ ಸೇರಿದಂತೆ ಸಾಮಾಜಿಕ ಸಂಘಟನೆಗಳ ಸಹಕಾರದಿಂದ ಜಾಗೃತಿ ಮೂಡಿಸುತ್ತಿದೆ.
ಗುತ್ತಿಗಾರಿನಲ್ಲಿ ನಡೆದ ಪ್ರಚಾರ ಅಭಿಯಾನಕ್ಕೆ ಗುತ್ತಿಗಾರು ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಚಾಲನೆ ನೀಡಿದರು. ಈ ಸಂದರ್ಭ ಆರೋಗ್ಯ ಇಲಾಖೆಯ ಸಿಬಂದಿಗಳು ಉಪಸ್ಥಿತರಿದ್ದರು.
ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ…
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು…
ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ…
ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30…
ಹದಿನೈದು ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಮತ್ತು…
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…