ಗುತ್ತಿಗಾರು: ಸುಳ್ಯ ತಾಲೂಕಿನ ವಿವಿದೆಡೆ ಡೆಂಘೆ ಜ್ವರದ ಲಕ್ಷಣಗಳು ಹೆಚ್ಚಾಗುತ್ತಿದ್ದಂತೆ ಜಾಗೃತಿ ಅಭಿಯಾನವನ್ನು ಆರೋಗ್ಯ ಇಲಾಖೆ ಹಮ್ಮಿಕೊಂಡಿದೆ. ಕರಪತ್ರ ವಿತರಣೆ, ನೀರು ನಿಲ್ಲದಂತೆ ಕ್ರಮ, ಮೈಕ್ ಮೂಲಕ ಪ್ರಚಾರ ಸೇರಿದಂತೆ ಸಾಮಾಜಿಕ ಸಂಘಟನೆಗಳ ಸಹಕಾರದಿಂದ ಜಾಗೃತಿ ಮೂಡಿಸುತ್ತಿದೆ.
ಗುತ್ತಿಗಾರಿನಲ್ಲಿ ನಡೆದ ಪ್ರಚಾರ ಅಭಿಯಾನಕ್ಕೆ ಗುತ್ತಿಗಾರು ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಚಾಲನೆ ನೀಡಿದರು. ಈ ಸಂದರ್ಭ ಆರೋಗ್ಯ ಇಲಾಖೆಯ ಸಿಬಂದಿಗಳು ಉಪಸ್ಥಿತರಿದ್ದರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…