ಗುತ್ತಿಗಾರು: ಸುಳ್ಯ ತಾಲೂಕಿನ ವಿವಿದೆಡೆ ಡೆಂಘೆ ಜ್ವರದ ಲಕ್ಷಣಗಳು ಹೆಚ್ಚಾಗುತ್ತಿದ್ದಂತೆ ಜಾಗೃತಿ ಅಭಿಯಾನವನ್ನು ಆರೋಗ್ಯ ಇಲಾಖೆ ಹಮ್ಮಿಕೊಂಡಿದೆ. ಕರಪತ್ರ ವಿತರಣೆ, ನೀರು ನಿಲ್ಲದಂತೆ ಕ್ರಮ, ಮೈಕ್ ಮೂಲಕ ಪ್ರಚಾರ ಸೇರಿದಂತೆ ಸಾಮಾಜಿಕ ಸಂಘಟನೆಗಳ ಸಹಕಾರದಿಂದ ಜಾಗೃತಿ ಮೂಡಿಸುತ್ತಿದೆ.
ಗುತ್ತಿಗಾರಿನಲ್ಲಿ ನಡೆದ ಪ್ರಚಾರ ಅಭಿಯಾನಕ್ಕೆ ಗುತ್ತಿಗಾರು ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಚಾಲನೆ ನೀಡಿದರು. ಈ ಸಂದರ್ಭ ಆರೋಗ್ಯ ಇಲಾಖೆಯ ಸಿಬಂದಿಗಳು ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…